Webdunia - Bharat's app for daily news and videos

Install App

ಅಕ್ಟೋಬರ್ 11 ರವರೆಗೆ ಆರ್ಯನ್ ಖಾನ್ ಕಸ್ಟಡಿಗೆ ಮನವಿ ಮಾಡಿದ ಎನ್ ಸಿಬಿ

Webdunia
ಗುರುವಾರ, 7 ಅಕ್ಟೋಬರ್ 2021 (16:45 IST)
ಮುಂಬೈ: ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಎನ್ ಸಿಬಿ ವಶದಲ್ಲಿರುವ ಆರ್ಯನ್ ಖಾನ್ ರನ್ನು ಅಕ್ಟೋಬರ್ 11 ರವರೆಗೆ ತಮ್ಮ ವಶದಲ್ಲಿರಿಸಲು ಎನ್ ಸಿಬಿ ನ್ಯಾಯಾಲಯಕ್ಕೆ ಮನವಿ ಮಾಡಿದೆ.


ಇಂದು ಎನ್ ಸಿಬಿ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಆರ್ಯನ್ ಖಾನ್ ರನ್ನು ಮತ್ತೆ ಕೋರ್ಟ್ ಗೆ ಹಾಜರಪಡಿಸಲಾಗಿದೆ. ಇದೀಗ ಎನ್ ಸಿಬಿ ಇನ್ನೂ ನಾಲ್ಕು ದಿನಗಳ ಕಾಲ ತಮ್ಮ ವಶಕ್ಕೊಪ್ಪಿಸಲು ಮನವಿ ಮಾಡಿದೆ.

ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ದಾಳಿ ನಡೆಸುತ್ತಿದ್ದೇವೆ, ಇನ್ನಷ್ಟು ಜನರನ್ನು ಬಂಧಿಸಲಿದ್ದೇವೆ. ಅವರ ಕುರಿತಾಗಿ ಆರ್ಯನ್ ತನಿಖೆ ನಡೆಸಬೇಕಾಗಿದೆ. ಅಲ್ಲಿಯವರೆಗೆ ತಮ್ಮ ವಶದಲ್ಲಿರಲು ಅನುಮತಿ ಕೊಡಬೇಕು ಎಂದು ಎನ್ ಸಿಬಿ ಮನವಿ ಮಾಡಿದೆ. ಇದಕ್ಕೆ ನ್ಯಾಯಾಲಯ ಹೇಗೆ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಪುನೀತ್‌ಗೆ ಬಿಂದಾಸ್‌ ಚಿತ್ರದಲ್ಲಿ ಜೋಡಿಯಾಗಿದ್ದ ಹನ್ಸಿಕಾ ದಾಂಪತ್ಯದಲ್ಲಿ ಅಪಸ್ವರ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ಮುಂದಿನ ಸುದ್ದಿ
Show comments