Webdunia - Bharat's app for daily news and videos

Install App

ಆರ್ಯನ್ ಖಾನ್ ಮತ್ತು ಸ್ನೇಹಿತರ ಡ್ರಗ್ ಜಾಲ ಬೇಧಿಸಿದ ಎನ್ ಸಿಬಿ ಅಧಿಕಾರಿಗೆ ನೆಟ್ಟಿಗರ ಬಹುಪರಾಕ್

Webdunia
ಬುಧವಾರ, 6 ಅಕ್ಟೋಬರ್ 2021 (09:39 IST)
ಮುಂಬೈ: ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ ಪಾರ್ಟಿ ಮೇಲೆ ದಾಳಿ ನಡೆಸಿ ಪ್ರಭಾವಿಗಳನ್ನು ಬಂಧಿಸಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹಾಗೂ ತಂಡಕ್ಕೆ ನೆಟ್ಟಿಗರು ಬಹುಪರಾಕ್ ಹಾಕುತ್ತಿದ್ದಾರೆ.


ಸಾಮಾನ್ಯವಾಗಿ ಪ್ರಭಾವಿಗಳು, ಅವರ ಮಕ್ಕಳನ್ನು ಇಂತಹ ಪ್ರಕರಣದಲ್ಲಿ  ರೆಡ್ ಹ್ಯಾಂಡ್ ಆಗಿ ಹಿಡಿದರೆ ಅಂತಹ ಅಧಿಕಾರಿಗಳ ಮೇಲೆ ಸಾಕಷ್ಟು ಒತ್ತಡವಿರುತ್ತದೆ. ಆದರೆ ಇದೆಲ್ಲವನ್ನೂ ಮೆಟ್ಟಿ ನಿಂತು ಡ್ರಗ್ ಜಾಲಕ್ಕೆ ಕೈ ಹಾಕಿರುವ ಸಮೀರ್ ವಾಂಖೆಡೆ ಈಗ ಜನರ ಕಣ್ಣಲ್ಲಿ ಹೀರೋ ಆಗಿದ್ದಾರೆ. ಈ ಏಕೈಕ ವ್ಯಕ್ತಿಯಿಂದ ಇಂದು ಬಾಲಿವುಡ್ ನಡುಗುತ್ತಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ಮುಂದಿನ ಸುದ್ದಿ
Show comments