ಆರ್ಯನ್ ಖಾನ್ ಮತ್ತು ಸ್ನೇಹಿತರ ಡ್ರಗ್ ಜಾಲ ಬೇಧಿಸಿದ ಎನ್ ಸಿಬಿ ಅಧಿಕಾರಿಗೆ ನೆಟ್ಟಿಗರ ಬಹುಪರಾಕ್

Webdunia
ಬುಧವಾರ, 6 ಅಕ್ಟೋಬರ್ 2021 (09:39 IST)
ಮುಂಬೈ: ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ ಪಾರ್ಟಿ ಮೇಲೆ ದಾಳಿ ನಡೆಸಿ ಪ್ರಭಾವಿಗಳನ್ನು ಬಂಧಿಸಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹಾಗೂ ತಂಡಕ್ಕೆ ನೆಟ್ಟಿಗರು ಬಹುಪರಾಕ್ ಹಾಕುತ್ತಿದ್ದಾರೆ.


ಸಾಮಾನ್ಯವಾಗಿ ಪ್ರಭಾವಿಗಳು, ಅವರ ಮಕ್ಕಳನ್ನು ಇಂತಹ ಪ್ರಕರಣದಲ್ಲಿ  ರೆಡ್ ಹ್ಯಾಂಡ್ ಆಗಿ ಹಿಡಿದರೆ ಅಂತಹ ಅಧಿಕಾರಿಗಳ ಮೇಲೆ ಸಾಕಷ್ಟು ಒತ್ತಡವಿರುತ್ತದೆ. ಆದರೆ ಇದೆಲ್ಲವನ್ನೂ ಮೆಟ್ಟಿ ನಿಂತು ಡ್ರಗ್ ಜಾಲಕ್ಕೆ ಕೈ ಹಾಕಿರುವ ಸಮೀರ್ ವಾಂಖೆಡೆ ಈಗ ಜನರ ಕಣ್ಣಲ್ಲಿ ಹೀರೋ ಆಗಿದ್ದಾರೆ. ಈ ಏಕೈಕ ವ್ಯಕ್ತಿಯಿಂದ ಇಂದು ಬಾಲಿವುಡ್ ನಡುಗುತ್ತಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments