Webdunia - Bharat's app for daily news and videos

Install App

ಆರ್ಯನ್ ಖಾನ್ ಬಂಧಿಸಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹಿಂಬಾಲಿಸುತ್ತಿರುವ ಆಗಂತುಕ!

Webdunia
ಮಂಗಳವಾರ, 12 ಅಕ್ಟೋಬರ್ 2021 (10:16 IST)
ಮುಂಬೈ: ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ವಿಐಪಿಗಳ ಮೇಲೆ ದಾಳಿ ಮಾಡಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಈಗ ತಮ್ಮನ್ನು ಯಾರೋ ಹಿಂಬಾಲಿಸುತ್ತಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಡ್ರಗ್ ಕೇಸ್ ನಲ್ಲಿ ಆರ್ಯನ್ ಖಾನ್ ಸೇರಿದಂತೆ ಇತರರನ್ನು ಬಂಧಿಸಿದ್ದ ಸಮೀರ್ ವಾಂಖೆಡೆ ಈ ಸಂಬಂಧ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಮುಫ್ತಿಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರು ತಮ್ಮನ್ನು ಹಿಂಬಾಲಿಸುತ್ತಿದ್ದು, ತನ್ನ ಚಲನವಲನಗಳನ್ನು ಗಮನಿಸುತ್ತಿದ್ದಾರೆ ಎಂದು ಸಮೀರ್ ಆರೋಪಿಸಿದ್ದಾರೆ.

ಆರ್ಯನ್ ಮತ್ತು ಸಹಚರರನ್ನು ಬಂಧಿಸಿದಾಗ ಶಿವಸೇನೆ, ಕಾಂಗ್ರೆಸ್ ಸೇರಿದಂತೆ ಕೆಲವು ರಾಜಕೀಯ ನಾಯಕರೇ ಎನ್ ಸಿಬಿ ಅಧಿಕಾರಿಗಳ ದಾಳಿ ನಕಲಿ ಎಂದು ಆರೋಪಿಸಿದ್ದರು. ಈಗ ಸಮೀರ್ ವಾಂಖೆಡೆ ಮೇಲೆ ಹದ್ದಿನಗಣ್ಣಿಟ್ಟಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments