Webdunia - Bharat's app for daily news and videos

Install App

ರಿಲೀಸ್ ದಿನವೇ ಜೆರ್ಸಿ ಸಿನಿಮಾ ಬಹಿಷ್ಕರಿಸಲು ಕರೆ ಕೊಟ್ಟ ನೆಟ್ಟಿಗರು

Webdunia
ಶುಕ್ರವಾರ, 22 ಏಪ್ರಿಲ್ 2022 (10:29 IST)
ಮುಂಬೈ: ಶಾಹಿದ್ ಕಪೂರ್ ನಾಯಕರಾಗಿರುವ ಹಿಂದಿಯ ಜೆರ್ಸಿ ಸಿನಿಮಾ ಇಂದಿನಿಂದ ತೆರೆಗೆ ಬಂದಿದೆ.
 

ಆದರೆ ರಿಲೀಸ್ ಆದ ದಿನವೇ ಸಿನಿಮಾ ಸಿನಿಮಾ ಬಹಿಷ್ಕರಿಸಿ ಎಂದು ನೆಟ್ಟಿಗರು ಕರೆ ಕೊಟ್ಟಿದ್ದಾರೆ. ಇದಕ್ಕೆ ಕಾರಣ ಶಾಹಿದ್ ಕಪೂರ್ ಈ ಹಿಂದೆ ಶಾರುಖ್ ಖಾನ್ ಜೊತೆ ಸೇರಿಕೊಂಡು ಸುಷಾಂತ್ ಸಿಂಗ್ ರಜಪೂತ್ ಗೆ ಅವಮಾನ ಮಾಡಿದ್ದರು ಎಂಬುದಾಗಿದೆ.

ಇದೇ ಕಾರಣಕ್ಕೆ ನೆಟ್ಟಿಗರು ಶಾಹಿದ್ ಸಿನಿಮಾವನ್ನು ಬಹಿಷ್ಕರಿಸಿ ಎಂದಿದ್ದಾರೆ. ಈ ಮೂಲಕ ಅವರಿಗೆ ಹಿಂದೆ ಮಾಡಿದ ತಪ್ಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments