Webdunia - Bharat's app for daily news and videos

Install App

ರಿಲೀಸ್ ದಿನವೇ ಜೆರ್ಸಿ ಸಿನಿಮಾ ಬಹಿಷ್ಕರಿಸಲು ಕರೆ ಕೊಟ್ಟ ನೆಟ್ಟಿಗರು

Webdunia
ಶುಕ್ರವಾರ, 22 ಏಪ್ರಿಲ್ 2022 (10:29 IST)
ಮುಂಬೈ: ಶಾಹಿದ್ ಕಪೂರ್ ನಾಯಕರಾಗಿರುವ ಹಿಂದಿಯ ಜೆರ್ಸಿ ಸಿನಿಮಾ ಇಂದಿನಿಂದ ತೆರೆಗೆ ಬಂದಿದೆ.
 

ಆದರೆ ರಿಲೀಸ್ ಆದ ದಿನವೇ ಸಿನಿಮಾ ಸಿನಿಮಾ ಬಹಿಷ್ಕರಿಸಿ ಎಂದು ನೆಟ್ಟಿಗರು ಕರೆ ಕೊಟ್ಟಿದ್ದಾರೆ. ಇದಕ್ಕೆ ಕಾರಣ ಶಾಹಿದ್ ಕಪೂರ್ ಈ ಹಿಂದೆ ಶಾರುಖ್ ಖಾನ್ ಜೊತೆ ಸೇರಿಕೊಂಡು ಸುಷಾಂತ್ ಸಿಂಗ್ ರಜಪೂತ್ ಗೆ ಅವಮಾನ ಮಾಡಿದ್ದರು ಎಂಬುದಾಗಿದೆ.

ಇದೇ ಕಾರಣಕ್ಕೆ ನೆಟ್ಟಿಗರು ಶಾಹಿದ್ ಸಿನಿಮಾವನ್ನು ಬಹಿಷ್ಕರಿಸಿ ಎಂದಿದ್ದಾರೆ. ಈ ಮೂಲಕ ಅವರಿಗೆ ಹಿಂದೆ ಮಾಡಿದ ತಪ್ಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments