Webdunia - Bharat's app for daily news and videos

Install App

ಕುರುಕ್ಷೇತ್ರದಲ್ಲಿ ಅಭಿಮನ್ಯುವಾಗಿ ನಿಖಿಲ್...

Webdunia
ಗುರುವಾರ, 20 ಜುಲೈ 2017 (14:44 IST)
ಬೆಂಗಳೂರು:ಜಾಗ್ವಾರ್ ಚಿತ್ರದ ಬಳಿಕ ನಿಖಿಲ್ ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ.  ಮುನಿರತ್ನ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಕುರು ಕ್ಷೇತ್ರ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿನಯಿಸುತ್ತಿದ್ದಾರೆ.
 
ಮುನಿರತ್ನ ನಿರ್ಮಾಣದ, ನಾಗಣ್ಣ ನಿರ್ದೇಶನದ ಕುರುಕ್ಷೇತ್ರ ಚಿತ್ರಕ್ಕೆ ಈಗ ನಿಖಿಲ್ ಸೇರ್ಪಡೆಯಾಗಿದ್ದು, ಕುರುಕ್ಷೇತ್ರದಲ್ಲಿ ನಿಖಿಲ್ ಅಭಿಮನ್ಯು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ವಿಶೇಷ. ಇನ್ನು ಅಭಿಮನ್ಯುವಾಗಿ ನಿಖಿಲ್ ಹೇಗೆ ಕಾಣಲಿದ್ದಾರೆ ಎಂಬುದು ಟೆಸ್ಟ್ ಶೂಟ್ ನಲ್ಲಿ ತಿಳಿಯಲಿದೆ.
 
ಈ ಚಿತ್ರದಲ್ಲಿ ದರ್ಶನ್‌ ಅವರು ದುರ್ಯೋಧನನ ಪಾತ್ರದಲ್ಲಿ ಕಾಣಿಸಿಕೊಂಡರೆ, ಶ್ರೀಕೃಷ್ಣನಾಗಿ ರವಿಚಂದ್ರನ್‌ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಹರಿಪ್ರಿಯಾ, ರೆಜಿನಾ ಕಸಾಂಡ್ರಾ, ಸ್ನೇಹ, ಶ್ರೀನಾಥ್‌, ಜಿ.ಕೆ. ಶ್ರೀನಿವಾಸಮೂರ್ತಿ ಹೀಗೆ ದೊಡ್ಡ ತಾರಾಬಳಗವೇ ಕುರುಕ್ಷೇತ್ರದಲ್ಲಿದೆ. ಚಿತ್ರದ ಮುಹೂರ್ತ ಈ ತಿಂಗಳ ಕೊನೆಗೆ ನಿಗದಿಯಾಗಿದ್ದು, ಹೊಸವರ್ಷಕ್ಕೆ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ.
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

ಮುಂದಿನ ಸುದ್ದಿ
Show comments