Webdunia - Bharat's app for daily news and videos

Install App

ಸಾಯುವ ಪಾತ್ರಕ್ಕೆ ಒಲ್ಲೆ ಎಂದ ನಿತ್ಯಾ ಮೆನನ್; ಕಾರಣ ಏನು ಗೊತ್ತಾ…?

Webdunia
ಬುಧವಾರ, 7 ಮಾರ್ಚ್ 2018 (05:52 IST)
ಚೆನ್ನೈ: ಸಾಯುವ ಪಾತ್ರವಿರುವ ಚಿತ್ರಗಳಲ್ಲಿ ಇನ್ನು ಮುಂದೆ ನಟಿ ನಿತ್ಯಾ ಮೆನನ್ ನಟಿಸುವುದಿಲ್ಲವಂತೆ. ಇದಕ್ಕೆ ಕಾರಣವೂ ಇದೆ. ಇರು ಮುಗನ್‌, 24 ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಿತ್ಯಾಮೆನನ್‌ ಸಾವನ್ನಪ್ಪುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರಂತೆ.
ಇದರ ಕುರಿತು ಅವರ ಅಭಿಮಾನಿಗಳು ಕೇಳಿದ್ದರಿಂದ ನಿತ್ಯಾ ಮೆನನ್ ಇನ್ನು ಮುಂದೆ ಈ ರೀತಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದಿಲ್ಲವಂತೆ.



ಸಿನಿಮಾದಲ್ಲಿ ನನ್ನನ್ನು ಕೊಲ್ಲುವ ಅಥವಾ ಮೃತಪಡುವ ಸೀನ್‌ಗಳಿದ್ದರೆ ಅದರಲ್ಲಿ ನಾನು ನಟಿಸುವುದಿಲ್ಲ ಎಂದು ಖಡಕ್‌ ಆಗಿ ನಿತ್ಯಾ ಹೇಳಿದ್ದಾರೆ. ನಿರ್ದೇಶಕರು ಕಥೆಗೆ ಹೆಚ್ಚಿನ ಭಾವನಾತ್ಮಕ ಟಚ್‌ ನೀಡುವ ಸಲುವಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಸಹ ಅವರು ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments