Webdunia - Bharat's app for daily news and videos

Install App

ಸಾಯುವ ಪಾತ್ರಕ್ಕೆ ಒಲ್ಲೆ ಎಂದ ನಿತ್ಯಾ ಮೆನನ್; ಕಾರಣ ಏನು ಗೊತ್ತಾ…?

Webdunia
ಬುಧವಾರ, 7 ಮಾರ್ಚ್ 2018 (05:52 IST)
ಚೆನ್ನೈ: ಸಾಯುವ ಪಾತ್ರವಿರುವ ಚಿತ್ರಗಳಲ್ಲಿ ಇನ್ನು ಮುಂದೆ ನಟಿ ನಿತ್ಯಾ ಮೆನನ್ ನಟಿಸುವುದಿಲ್ಲವಂತೆ. ಇದಕ್ಕೆ ಕಾರಣವೂ ಇದೆ. ಇರು ಮುಗನ್‌, 24 ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಿತ್ಯಾಮೆನನ್‌ ಸಾವನ್ನಪ್ಪುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರಂತೆ.
ಇದರ ಕುರಿತು ಅವರ ಅಭಿಮಾನಿಗಳು ಕೇಳಿದ್ದರಿಂದ ನಿತ್ಯಾ ಮೆನನ್ ಇನ್ನು ಮುಂದೆ ಈ ರೀತಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದಿಲ್ಲವಂತೆ.



ಸಿನಿಮಾದಲ್ಲಿ ನನ್ನನ್ನು ಕೊಲ್ಲುವ ಅಥವಾ ಮೃತಪಡುವ ಸೀನ್‌ಗಳಿದ್ದರೆ ಅದರಲ್ಲಿ ನಾನು ನಟಿಸುವುದಿಲ್ಲ ಎಂದು ಖಡಕ್‌ ಆಗಿ ನಿತ್ಯಾ ಹೇಳಿದ್ದಾರೆ. ನಿರ್ದೇಶಕರು ಕಥೆಗೆ ಹೆಚ್ಚಿನ ಭಾವನಾತ್ಮಕ ಟಚ್‌ ನೀಡುವ ಸಲುವಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಸಹ ಅವರು ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments