Webdunia - Bharat's app for daily news and videos

Install App

ಪ್ರಶಸ್ತಿ ಸಮಾರಂಭಗಳಿಗೆ ಕಳೆ ಇಲ್ಲ ಎಂದ ಅರ್ಜುನ್ ರಾಂಪಾಲ್

Webdunia
ಶನಿವಾರ, 5 ನವೆಂಬರ್ 2016 (09:30 IST)
ಮುಂಬೈ: ಜಗಮಗಿಸುವ ವೇದಿಕೆಗಳಲ್ಲಿ ನಡೆಯುವ ಪ್ರಶಸ್ತಿ ಸಮಾರಂಭಗಳು ಮೊದಲಿನಷ್ಟು ಆಕರ್ಷಣೀಯವಾಗಿಲ್ಲ ಎಂದು ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಹೇಳಿದ್ದಾರೆ.

“ರಾಷ್ಟ್ರ ಪ್ರಶಸ್ತಿ ಎನ್ನುವುದು ನನ್ನ ಹೃದಯಕ್ಕೆ ಹತ್ತಿರವಾದುದು. ನನಗೆ ಗೊತ್ತು ಈ ಬಾರಿ ರಾಷ್ಟ್ರ ಪ್ರಶಸ್ತಿ ನಾನು ಗೆಲ್ಲುತ್ತೆನೆಂದು ನನ್ನ ಮೇಲೆ ನಿರೀಕ್ಷೆಗಳಿವೆ. ಆದರೆ ನಾನು ಒತ್ತಡದಲ್ಲಿಲ್ಲ. ಬೇರೆ ಕೆಲವು ಪ್ರಶಸ್ತಿ ಸಮಾರಂಭಗಳಿಗೆ ಈಗ ಮೊದಲಿನ ಕಳೆಯೇ ಇಲ್ಲ” ಎಂದು ಅರ್ಜುನ್ ಸುದ್ದಿಗಾರರಿಗೆ ಹೇಳಿದ್ದಾರೆ.

2008 ರಲ್ಲಿ ಅವರು ರಾಕ್ ಆನ್ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಈಗ ಮತ್ತೆ ಅದರ ಎರಡನೇ ಭಾಗದಲ್ಲೂ ಅರ್ಜುನ್ ನಟಿಸುತ್ತಿದ್ದಾರೆ. ಹೀಗಾಗಿ ಈ ಬಾರಿಯೂ ಅದೇ ರೀತಿ ಪ್ರಶಸ್ತಿ ಗೆಲ್ಲುವಂತಹ ಪ್ರದರ್ಶನ ಅವರಿಂದ ಬರಬಹುದೇ ಎನ್ನುವ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments