Webdunia - Bharat's app for daily news and videos

Install App

ರಜಪೂತರ ಒಪ್ಪಿಗೆ ಇದ್ದರೆ ಮಾತ್ರ ’ಪದ್ಮಾವತಿ’ಗೆ ರಿಲೀಸ್ ಭಾಗ್ಯ

Webdunia
ಭಾನುವಾರ, 5 ಮಾರ್ಚ್ 2017 (11:55 IST)
ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ದೂರಿ ಚಿತ್ರ ಪದ್ಮಾವತಿ. ಈ ಚಿತ್ರದ ಬಿಡುಗಡೆ ಬಗ್ಗೆ ಈಗಾಗಲೆ ವಿವಾದ ತಲೆದೋರಿದೆ. ರಜಪೂತ್ ಸಮುದಾಯದ ಮುಖಂಡಾರು ಈ ಚಿತ್ರವನ್ನು ನೋಡಿದ ಬಳಿಕವಷ್ಟೇ ಬಿಡುಗಡೆಗೆ ರಾಜಸ್ತಾನದಲ್ಲಿ ಅನುಮತಿ ನೀಡುವುದಾಗಿ ರಾಜ್ಯ ಸಚಿವ ಪುಷ್ಪೇಂದ್ರ ಸಿಂಗ್ ತಿಳಿಸಿದ್ದಾರೆ.
 
ರಾಜಸ್ಥಾನ ವಿಧಾನಸಭೆ ಎದುರುಗಡೆ ಸುವರ್ಣ ಅಧಿಕಾರ್ ಆರಕ್ಷಣ್ ಸಂಘ ಆಯೋಜಿಸಿದ್ದ ಪ್ರತಿಭಟನೆಯನ್ನುದ್ದೇಶಿಸಿ ಮಾತಾಡಿದ ಅವರು, ಪದ್ಮಾವತಿ ಚಿತ್ರಕ್ಕೆ ರಾಜ್ಯದಾದ್ಯಂತ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು. 
 
ರಜಪೂತ ರಾಣಿ ಪದ್ಮಿನಿ ಜೀವನಾಧಾರಿತ ಚಿತ್ರ ಪದ್ಮಾವತಿಯಲ್ಲಿ ಐತಿಹಾಸಿಕ ವಿಷಯವನ್ನು ತಿರುಚಲಾಗಿದೆ. ಇದರಿಂದ ರಜಪೂತ ಸಮುದಾಯದ ಗುಂಪೊಂದು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿ ದಾಂಧಲೆ ನಡೆಸಿತ್ತು. ಈ ಸಂದರ್ಭದಲ್ಲಿ ಭನ್ಸಾಲಿ ಮೇಲೆ ಹಲ್ಲೆ ನಡೆದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments