Webdunia - Bharat's app for daily news and videos

Install App

ಅತಿಯಾದ ವರ್ಕೌಟ್ ನಟರ ಜೀವಕ್ಕೆ ಕುತ್ತು ತರುತ್ತಿದೆಯೇ?

Webdunia
ಸೋಮವಾರ, 6 ಸೆಪ್ಟಂಬರ್ 2021 (11:40 IST)
ಮುಂಬೈ: ಬಿಗ್ ಬಾಸ್ ಹಿಂದಿ ವಿನ್ನರ್, ನಟ ಸಿದ್ಧಾರ್ಥ್ ಶುಕ್ಲ ಸಾವು ಅನೇಕ ಯುವ ನಟರಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.


ಅವಕಾಶ ಸಿಗಲು ಉತ್ತಮ ದೇಹದಾರ್ಡ್ಯತೆ ಬೆಳೆಸಲು ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ಅಸಮತೋಲನದ, ಅನಿಯಂತ್ರಿತ ವರ್ಕೌಟ್ ಯುವ ನಟರ ಜೀವಕ್ಕೇ ಕುತ್ತು ತರುತ್ತಿದೆ.

ಹಿಂದೆಯೂ ಇಂತಹ ಅನೇಕ ಘಟನೆಗಳು ನಡೆದಿದ್ದೆ. ಆದರೂ ಪೈಪೋಟಿಯ ಈ ಯುಗದಲ್ಲಿ ಯುವ ನಟರು ಅವಕಾಶ ಗಿಟ್ಟಿಸಿಕೊಳ್ಳಲು ಇಂತಹ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ. ವ್ಯಾಯಾಮ ಹೇಗೆ ದೇಹಕ್ಕೆ ಒಳ್ಳೆಯದೋ, ಅದು ಅತಿಯಾದರೂ ಕೆಟ್ಟದ್ದೇ. ಸಿದ್ಧಾರ್ಥ್ ಸಾವಿಗೂ ಅತಿಯಾದ ವರ್ಕೌಟ್ ಕಾರಣವಾಗಿರಬಹುದು ಎಂಬ ಊಹಾಪೋಹಗಳಿವೆ. ಇದನ್ನು ಯುವ ನಟರು ಒಂದು ಪಾಠವಾಗಿ ತೆಗೆದುಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments