Webdunia - Bharat's app for daily news and videos

Install App

ಅತಿಯಾದ ವರ್ಕೌಟ್ ನಟರ ಜೀವಕ್ಕೆ ಕುತ್ತು ತರುತ್ತಿದೆಯೇ?

Webdunia
ಸೋಮವಾರ, 6 ಸೆಪ್ಟಂಬರ್ 2021 (11:40 IST)
ಮುಂಬೈ: ಬಿಗ್ ಬಾಸ್ ಹಿಂದಿ ವಿನ್ನರ್, ನಟ ಸಿದ್ಧಾರ್ಥ್ ಶುಕ್ಲ ಸಾವು ಅನೇಕ ಯುವ ನಟರಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.


ಅವಕಾಶ ಸಿಗಲು ಉತ್ತಮ ದೇಹದಾರ್ಡ್ಯತೆ ಬೆಳೆಸಲು ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ಅಸಮತೋಲನದ, ಅನಿಯಂತ್ರಿತ ವರ್ಕೌಟ್ ಯುವ ನಟರ ಜೀವಕ್ಕೇ ಕುತ್ತು ತರುತ್ತಿದೆ.

ಹಿಂದೆಯೂ ಇಂತಹ ಅನೇಕ ಘಟನೆಗಳು ನಡೆದಿದ್ದೆ. ಆದರೂ ಪೈಪೋಟಿಯ ಈ ಯುಗದಲ್ಲಿ ಯುವ ನಟರು ಅವಕಾಶ ಗಿಟ್ಟಿಸಿಕೊಳ್ಳಲು ಇಂತಹ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ. ವ್ಯಾಯಾಮ ಹೇಗೆ ದೇಹಕ್ಕೆ ಒಳ್ಳೆಯದೋ, ಅದು ಅತಿಯಾದರೂ ಕೆಟ್ಟದ್ದೇ. ಸಿದ್ಧಾರ್ಥ್ ಸಾವಿಗೂ ಅತಿಯಾದ ವರ್ಕೌಟ್ ಕಾರಣವಾಗಿರಬಹುದು ಎಂಬ ಊಹಾಪೋಹಗಳಿವೆ. ಇದನ್ನು ಯುವ ನಟರು ಒಂದು ಪಾಠವಾಗಿ ತೆಗೆದುಕೊಳ್ಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಆಂಕರ್ ಅನುಶ್ರೀ ಮದುವೆಯಾಗುತ್ತಿರುವ ಹುಡುಗನ ಫೋಟೋ ವೈರಲ್

ಸುಪ್ರೀಂಕೋರ್ಟ್ ಕೇಳಿದ ಅದೊಂದು ಪ್ರಶ್ನೆಗೆ ದರ್ಶನ್ ಆಂಡ್ ಗ್ಯಾಂಗ್ ಗೆ ನಡುಕ ಶುರು

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments