Webdunia - Bharat's app for daily news and videos

Install App

ಪಾಕಿಸ್ತಾನ ಕಲಾವಿದರ ನಿಷೇಧದ ಬಗ್ಗೆ ಕೇಂದ್ರ ಸರಕಾರ ನಿರ್ಧರಿಸಲಿ- ಸೈಫ್ ಖಾನ್

Webdunia
ಗುರುವಾರ, 29 ಸೆಪ್ಟಂಬರ್ 2016 (15:09 IST)
ಭಾರತದ ಚಿತ್ರರಂಗದಲ್ಲಿ ಕಲಾವಿದರಿಗೆ ಮುಕ್ತ ಅವಕಾಶವಿದೆ. ಇಲ್ಲಿ ಯಾರು ಬಂದಾದರು ನಟಿಸಲು ಅವಕಾಶವಿದೆ. ಆದ್ರೆ ದೇಶದಲ್ಲಿ ಕೆಲಸ ಮಾಡಲು ಯಾರಿಗೆ ಅವಕಾಶ ನೀಡಬೇಕು ಎಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ ತಿಳಿಸಿದ್ದಾರೆ. ಉರಿ ದಾಳಿಯಿಂದಾಗಿ ಭಾರತದಲ್ಲಿ ಪಾಕ್ ಕಲಾವಿದರನ್ನು ನಿಷೇಧಿಸಬೇಕು ಎಂದು ಎಂಎನ್ಎಸ್ ಕರೆ ನೀಡಿದೆ.
ಅಲ್ಲದೇ ಪಾಕಿಸ್ತಾನ ಕಲಾವಿದರು ದೇಶ ತೊರೆಯದಿದ್ದಲಿ ಅಂಥ ಕಲಾವಿದರ ಚಿತ್ರಗಳಿಗೆ ಅಡ್ಡಿಪಡಿಸುತ್ತೇವೆ ಎಂದು ಎಂಎನ್ಎಸ್ ಧಮಕಿ ಹಾಕಿತ್ತು. 
 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸೈಫ್, ಭಾರತೀಯ ಚಿತ್ರರಂಗ ಎಲ್ಲಾ ಪ್ರತಿಭೆಗಳಿಗೆ ಮುಕ್ತ ಅವಕಾಶ ನೀಡಿದೆ. ಕಾಲಾವಿದರು ಶಾಂತಿ ಸಂದೇಶ ನೀಡುತ್ತಾರೆ. ಈ ದೇಶದಲ್ಲಿ ಯಾರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಸರ್ಕಾರ ನಿರ್ಧರಿಸಲಿದೆ ಎಂದಿದ್ದಾರೆ.  ಈ ನಡುವೆ ಫವಾದ್ ಖಾನ್ ಸದ್ದಿಲ್ಲದೇ ದೇಶ ತೊರೆದಿದ್ದಾರೆ ಎಂಬ ವದಂತಿ ಹರಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments