ನಟ ಪವನ್ ಕಲ್ಯಾಣ್ ರಾಜಕೀಯ ಯೋಜನೆ ಇಂದು ಬಹಿರಂಗ!

Webdunia
ಸೋಮವಾರ, 22 ಜನವರಿ 2018 (08:15 IST)
ಹೈದರಾಬಾದ್: ನಟರು ರಾಜಕೀಯಕ್ಕೆ ಪ್ರವೇಶ ಮಾಡುತ್ತಿರುವುದು ಇದು ಮೊದಲೇನಲ್ಲ. ಸಾಕಷ್ಟು ನಟರು ಸಿನಿಮಾ ಬಿಟ್ಟು ರಾಜಕೀಯ ಬದುಕಿಗೆ ಕಾಲಿಟ್ಟಿದ್ದಾರೆ. ಈಗ ನಟ ಪವನ್ ಕಲ್ಯಾಣ್ ಕೂಡ ಅದೇ ಹಾದಿಯಲ್ಲಿದ್ದಾರೆ. ಜನ ಸೇನಾ ಪಕ್ಷ ಸ್ಥಾಪಿಸಿರುವ ತೆಲುಗು ನಟ ಪವನ್ ಕಲ್ಯಾಣ್, ಇಂದು (ಸೋಮವಾರ) ತಮ್ಮ ಮುಂದಿನ ರಾಜಕೀಯ ನಡೆಯನ್ನು ತಿಳಿಸುವುದಾಗಿ ಹೇಳಿದ್ದಾರೆ.


ಕರೀಂನಗರ ಬಳಿಯ ಕೊಂಡಗಟ್ಟುವಿನ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತೇನೆ. ನಂತರ ನನ್ನ ಮುಂದಿನ ಕಾರ್ಯಕ್ರಮಗಳ ಕುರಿತು ಹೇಳುತ್ತೇನೆ. ಜನರ ಬೆಂಬಲ ಪಡೆಯಲು ಪಾದಯಾತ್ರೆ, ಸಮಾವೇಶ ಅಥವಾ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಬೇಕೆ ಎಂಬುದರ ಬಗ್ಗೆ ಇನ್ನೂ ಸರಿಯಾದ ತೀರ್ಮಾನ ಮಾಡಿಲ್ಲ ಎಂದಿದ್ದಾರೆ.


ಅದು ಅಲ್ಲದೇ, ತೆಲಂಗಾಣದಲ್ಲಿರುವ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುವುದು ನನ್ನ ಮುಖ್ಯ ಉದ್ದೇಶ. ನನ್ನ ಮುಂದಿನ ನಡೆ ಕಾರ್ಯಕರ್ತರ ಅಭಿಪ್ರಾಯದ ಮೇಲೆ ನಿಂತಿದೆ ಎಂದು ಪವನ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments