ಆಸ್ಪತ್ರೆಗೆ ದಾಖಲಾದ ನಟ ಪವನ್ ಕಲ್ಯಾಣ

Webdunia
ಶುಕ್ರವಾರ, 13 ಜುಲೈ 2018 (11:57 IST)
ಹೈದರಾಬಾದ್ : ಜನಸೇನಾ ಪಕ್ಷದ ಸಂಸ್ಥಾಪಕ, ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಪವನ್ ಕಲ್ಯಾಣ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದ ಮಾತ್ರಕ್ಕೆ ಅವರ ಅಭಿಮಾನಿಗಳು ಆತಂಕಪಡಬೇಕಾಗಿಲ್ಲ. ಏಕೆಂದರೆ  ಅವರು ಆಸ್ಪತ್ರೆಗೆ ದಾಖಲಾಗಿದ್ದು, ಕಣ್ಣಿಗೆ ಚಿಕ್ಕ ಅಪರೇಷನ್​ ಮಾಡಿಕೊಳ್ಳುವ ಸಲುವಾಗಿ. ಹೌದು. ಕೆಲ ದಿನಗಳ ಹಿಂದೆ ಪವನ್​ಎಡಗಣ್ಣಿನ ಮೇಲೆ ಸಣ್ಣ ಗುಳ್ಳೆ ಕಾಣಿಸಿಕೊಂಡಿತ್ತು. ಅದಕ್ಕಾಗಿ ವೈದ್ಯರನ್ನು ಭೇಟಿ ಮಾಡಿದಾಗ ಕಣ್ಣಿಗೆ ಚಿಕ್ಕ ಅಪರೇಷನ್​ ಮಾಡುವ ಅವಶ್ಯಕತೆ ಇದೆ ಎಂದು ತಿಳಿಸಿದರು.


ಆದ ಕಾರಣ  ಬುಧವಾರ ಸಂಜೆ ಪವನ್​ ಕಲ್ಯಾಣ ಅವರು ಹೈದರಾಬಾದ್​ನ ಎಲ್​.ವಿ. ಪ್ರಸಾದ್​ ಕಣ್ಣಿನ ಆಸ್ಪತ್ರೆಗೆ ದಾಖಲಾಗಿ ಗುರುವಾರ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ನಂತರ ಗುರುವಾರ ಸಂಜೆಯೇ ​ ಅವರು  ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಎರಡು ದಿನಗಳ ಕಾಲ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments