Webdunia - Bharat's app for daily news and videos

Install App

Pavitra Gowda: ಶಕ್ತಿ ದೇವತೆ ಮೊರೆ ಹೋದ ಪವಿತ್ರಾ ಗೌಡ

Sampriya
ಮಂಗಳವಾರ, 15 ಏಪ್ರಿಲ್ 2025 (19:39 IST)
ಬೆಂಗಳೂರು: ಈಚೆಗೆ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ರಿಲಾಂಚ್ ಮಾಡಿದ್ದ ಬೆನ್ನಲ್ಲೇ ಮಾಡೆಲ್‌, ನಟಿ ಪವಿತ್ರಾ ಗೌಡ ಅವರು ಶಕ್ತಿ ದೇವತೆ ಬನಶಂಕರಿ ಮೊರೆ ಹೋಗಿದ್ದಾರೆ. ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸಂಕಷ್ಟಗಳನ್ನು ದೂರ ಮಾಡುವಂತೆ ಪವಿತ್ರಾ ಬನಶಂಕರಿ ದೇವಿಯನ್ನು ಪ್ರಾರ್ಥಿಸಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ನಿಮಿಷಾಂಬಾ ದೇವಸ್ಥಾನಕ್ಕೂ ಅವರು ತೆರಳಿದ್ದಾರೆ. ದೇವಿಗೆ ಮಡಿಲಕ್ಕಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ.  

ಪವಿತ್ರಾ ಸದ್ಯ ರೆಡ್ ಕಾರ್ಪೆಟ್ ಸ್ಟುಡಿಯೋ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಇದನ್ನು ಮತ್ತೆ ರೀ ಲಾಂಚ್‌ ಮಾಡಿದ್ದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಿಂದ ಜಾಮೀನು ಮೂಲಕ ಹೊರಬಂದಿರುವ ಪವಿತ್ರಾ ಗೌಡ ಅವರು ಸದ್ಯ ತಮ್ಮ ಉದ್ಯಮದ ಕಡೆ ಗಮನ ವಹಿಸಿದ್ದಾರೆ. ರೆಡ್‌ ಕಾರ್ಪೆಟ್ ಸ್ಟುಡಿಯೋ ಅನ್ನು ರೀಲಾಂಚ್ ಮಾಡಿದ ಪವಿತ್ರಾ ಗೌಡ ಅವರು ಇದೀಗ ದೇವರ ಮೊರೆ ಹೋಗಿದ್ದಾರೆ.






<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments