Webdunia - Bharat's app for daily news and videos

Install App

ಪವನ್ ಕಲ್ಯಾಣ ಹತ್ಯೆಗೆ ಮೂವರಿಂದ ಸಂಚು ; ಸ್ಪೋಟಕ ಮಾಹಿತಿ ಬಹಿರಂಗ

Webdunia
ಶನಿವಾರ, 29 ಸೆಪ್ಟಂಬರ್ 2018 (09:05 IST)
ಹೈದರಾಬಾದ್ : ಟಾಲಿವುಡ್ ನ ನಟ, ರಾಜಕಾರಣಿ ಪವರ್ ಸ್ಟಾರ್ ಪವನ್ ಕಲ್ಯಾಣ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂಬ ಭಯಾನಕ ವಿಚಾರವನ್ನು ಸ್ವತಃ ಪವನ್ ಅವರೇ ಬಹಿರಂಗಪಡಿಸಿದ್ದಾರೆ.


ಗುರುವಾರ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಎಲುರು ಹಳೆಯ ಬಸ್​ ನಿಲ್ದಾಣದ ಬಳಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ಈ ವಿಚಾರವನ್ನು ತಿಳಿಸಿದ್ದಾರೆ. ನನ್ನನ್ನು ಹತ್ಯೆ ಮಾಡಲು ಮೂರು ಜನ ನಡೆಸಿದ ಸಂಭಾಷಣೆಯ ಆಡಿಯೋ ತುಣುಕು ನಂಗೆ ಸಿಕ್ಕಿತ್ತು. ಆ ಮೂರು ಜನ ಯಾರೂ ( ಯಾವ ಪಾರ್ಟಿ ) ಅಂತಾ ಗೊತ್ತಿಲ್ಲ. ಆದರೆ, ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸದಂತೆ ನೋಡಿಕೊಳ್ಳುವುದು ಅವರ ಉದ್ದೇಶವಾದಂತೆ ಕಾಣುತ್ತದೆ ಎಂದು ಪವನ್ ಹೇಳಿಕೊಂಡಿದ್ದಾರೆ.


ಹಾಗೇ ಇಂತಹ ಗೊಡ್ಡು ಬೆದರಿಕೆಗಳಿಗೆ ಅಂಜುವುದಿಲ್ಲ. ನಾನು ಜನರ ಸೇವೆಗೆ ಜೀವನವನ್ನು ಮುಡಿಪಾಗಿಡುತ್ತೇನೆ. ಜನರಿಗಾಗಿಯೇ ರಾಜಕೀಯಕ್ಕೆ ಧುಮುಕಿದ್ದೇನೆ ಎಂದು ಪವರ್​ ಸ್ಟಾರ್ ಹೇಳಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments