Webdunia - Bharat's app for daily news and videos

Install App

ತಿರುಮಲಾಗೆ ಭೇಟಿ ನೀಡಿದ ಪವನ್ ಕಲ್ಯಾಣ

Webdunia
ಶನಿವಾರ, 27 ಆಗಸ್ಟ್ 2016 (17:05 IST)
ನಟ ಪವನ್ ಕಲ್ಯಾಣ ಪಬ್ಲಿಕ್ ನಲ್ಲಿ ಹೆಚ್ಚು ಕಾಲ ಕಳೆಯುತ್ತಾರೆ. ಇತ್ತೀಚೆಗೆ ಅವರು ತಿರುಪತಿಗೆ ಭೇಟಿ ನೀಡಿ ತಿರುಮಲಾ ದೇವರ ದರ್ಶನ ಪಡೆದಿದ್ದಾರೆ.  ಇದು ಅಲ್ಲಿಂದ ಅಭಿಮಾನಿಗಳಿಗೆ ಸರ್‌ಪ್ರೈಜ್ ನೀಡುವಂತಿತ್ತು.
ಇತ್ತೀಚೆಗೆ ಪವನ್ ಕಲ್ಯಾಣ ಬೆಂಗಳೂರಿನಲ್ಲಿ ಮೃತಪಟ್ಟ ಅಭಿಮಾನಿಗಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಮೃತ ಅಭಿಮಾನಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ ಎಂದು ತಿಳಿದು ಬಂದಿದೆ. 

 ದಕ್ಷಿಣ ಭಾರತದ ನಾಯಕರಾದ ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಹಾಗೂ ಜೂನಿಯರ್ ಎನ್‌ಟಿಆರ್ ನಟರ ಬಗ್ಗೆ ಇಬ್ಬರು ಅಬಿಮಾನಿಗಳು ಜಗಳವಾಡಿದ್ದರು. ಕೋಲಾರದಲ್ಲಿ ಅಭಿಮಾನಿ ಮೃತಪಟ್ಟಿದ್ದ.  
 
ಇದೇ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ಹೆಚ್ಚಾಗಿದೆ. ಜಗಳ ಹೆಚ್ಚಾದ ಪರಿಣಾಮ ಒಬ್ಬ ಅಭಿಮಾನಿ ಮತ್ತೊಬ್ಬ ಅಭಿಮಾನಿಯೊಬ್ಬನನ್ನು ಹತ್ಯೆ ಮಾಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments