Webdunia - Bharat's app for daily news and videos

Install App

ಒಂದೊಳ್ಳೆ ಕೆಲಸಕ್ಕೆ ತಮ್ಮ ಸಂಭಾವನೆಯನ್ನೆ ನೀಡಿದ ನಟಿ ಪೂನಂ ಪಾಂಡೆ

Webdunia
ಬುಧವಾರ, 22 ಆಗಸ್ಟ್ 2018 (17:28 IST)
ಮುಂಬೈ : ಯಾವಾಗಲೂ ಹಾಟ್ ಅವತಾರದ ಮೂಲಕ ಸುದ್ದಿಯಾಗುತ್ತಿದ್ದ ನಟಿ ಪೂನಂ ಪಾಂಡೆ ಇದೀಗ ಒಳ್ಳೆ ಕೆಲಸವೊಂದನ್ನು ಮಾಡುವುದರ ಮೂಲಕ ಸುದ್ದಿಯಾಗಿದ್ದಾರೆ.


ಹೌದು. ಕೇರಳದಲ್ಲಿ ಉಂಟಾದ ಪ್ರವಾಹಕ್ಕೆ ಅನೇಕರು ಪ್ರಾಣವನ್ನ ಕಳೆದುಕೊಂಡರೆ ಇನ್ನು ಕೆಲವರು ಮನೆಮಠವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಕೇರಳದ ಜನರ ಕಷ್ಟ ನೋಡಿ ಮರುಗಿದ ಹಾಟ್ ನಟಿ ಪೂನಂ ಪಾಂಡೆ ಇದೀಗ ಪ್ರವಾಹ ಸಂತ್ರಸ್ಥರ ನೆರವಿಗೆ ನಿಂತಿದ್ದಾಳೆ.


ಅದಕ್ಕಾಗಿ  ಅವರು ತಾನು ನಟಿಸುತ್ತಿರುವ ಟಾಲಿವುಡ್ ನ ಲೇಡಿ ಗಬ್ಬರ್ ಸಿಂಗ್ ಚಿತ್ರಕ್ಕಾಗಿ ಪಡೆದ ಸಂಭಾವನೆಯ ಹಣವನ್ನು ಕೇರಳ ಸಂತ್ರಸ್ಥರಿಗೆ ಕೊಡೋದಕ್ಕೆ ನಿರ್ಧರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments