Webdunia - Bharat's app for daily news and videos

Install App

ಇಂದು ಸೆನ್ಸಾರ್ ಮಂಡಳಿ ವಿರುದ್ಧ ನಿರ್ಮಾಪಕರು ಹಾಗೂ ನಿರ್ದೇಶಕರ ಪ್ರತಿಭಟನೆ

Webdunia
ಬುಧವಾರ, 25 ಜುಲೈ 2018 (06:52 IST)
ಬೆಂಗಳೂರು : ಪ್ರಾದೇಶಿಕ ಸೆನ್ಸಾರ್ ಮಂಡಳಿಯ ವಿರುದ್ಧ ಕನ್ನಡ ಚಿತ್ರರಂಗದ ಹಲವಾರು ನಿರ್ಮಾಪಕರು, ನಿರ್ದೇಶಕರು ಇಂದು 10ಗಂಟೆಗೆ ಫಿಲಂ ಚೇಂಬರ್ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಇತ್ತೀಚೆಗೆ ಸೆನ್ಸಾರ್ ಮಂಡಳಿ ನಿಗದಿತ ವೇಳೆಗೆ ಸಿನಿಮಾಗಳನ್ನ ಸೆನ್ಸಾರ್ ಮಾಡುತ್ತಿಲ್ಲ. ಜೊತೆಗೆ ಎಲ್ಲಾ ಸಿನಿಮಾಗಳಿಗೂ ಎ ಸರ್ಟಿಫಿಕೇಟ್ ಕೊಡ್ತಿದ್ದಾರೆ. ಹಾಗೇ ನಿರ್ಮಾಪಕ, ನಿರ್ದೇಶಕರನ್ನ ಅಗೌರವದಿಂದ ಕಾಣ್ತಿದೆ ಎಂದು ಸೆನ್ಸಾರ್ ಮಂಡಳಿಯ ವಿರುದ್ಧ ಕನ್ನಡ ಚಿತ್ರರಂಗದ ಹಲವಾರು ನಿರ್ಮಾಪಕರು, ನಿರ್ದೇಶಕರು ಗರಂ ಆಗಿದ್ದಾರೆ.


ಆದಕಾರಣ 25ನೇ ತಾರೀಖು ಬೆಳಗ್ಗೆ 10ಗಂಟೆಗೆ ಫಿಲಂ ಚೇಂಬರ್ ಎದುರು ಸೆನ್ಸಾರ್ ಬೋರ್ಡ್ ವಿರುದ್ಧ ಪ್ರತಿಭಟನೆ ಮಾಡುವುದಾಗಿ ನಿರ್ಮಾಪಕರ ವಲಯ ಮತ್ತು ನಿರ್ದೇಶಕರ ವಲಯಕ್ಕೆ ನೊಂದ ನಿರ್ಮಾಪಕರು, ನಿರ್ದೇಶಕರುಗಳು ಸುತ್ತೋಲೆಯನ್ನು ಕಳುಹಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments