Webdunia - Bharat's app for daily news and videos

Install App

ಪುದುಚೇರಿಯಲ್ಲಿ ಎಐಎನ್‌ಆರ್‌ಸಿ 6 ,ಕಾಂಗ್ರೆಸ್‌ಗೆ 4 ಸ್ಥಾನಗಳಲ್ಲಿ ಗೆಲವು

Webdunia
ಗುರುವಾರ, 19 ಮೇ 2016 (13:09 IST)
ಪುದುಚೇರಿ ಎಲೆಕ್ಷನ್‌ಗೆ ಸಂಬಂಧಪಟ್ಟಂತೆ ಎಐಎನ್‌ಆರ್‌ಸಿ ಪಕ್ಷ ಒಟ್ಟು 6 ಗೆದ್ದು ಮುನ್ನಡೆ ಸಾಧಿಸಿ ಗೆಲವು ಸಾಧಿಸಿದೆ. ಇನ್ನೂ ಕಾಂಗ್ರೆಸ್ ಕೂಡ 4 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ.

ಒಟ್ಟು ಪುದುಚೇರಿಯಲ್ಲಿ 30 ಕ್ಷೇತ್ರಗಳಲ್ಲಿ ಎಲೆಖನ್ ನಡೆದಿತ್ತು.. ಈ ಹಿನ್ನೆಲೆ ಎಐಎನ್‌ಆರ್‌ಸಿ ಪಕ್ಷ 6 ಸೀಟುಗಳಲ್ಲಿ ಗೆಲ್ಲುವ ಮೂಲಕ ಸೇಫ್ ಸ್ಥಾನದಲ್ಲಿದೆ. ಕಾಂಗ್ರೆಸ್ 4 ಸೀಟುಗಳಲ್ಲಿ ನಿಭಾಯಿಸಿದೆ. 
 
ಇನ್ನೂ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಇಂದಿರಾ ನಗರ ವಿಧಾನಸಭಾ ಕ್ಷೇತ್ರದಿಂದ ಗೆಲವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಅರುಮೋಗಮ್ ವಿರುದ್ಧ ರಂಗಸ್ವಾಮಿ ಗೆಲವು ಸಾಧಿಸಿದ್ದಾರೆ.
 
ಅಲ್ಲದೇ ಎಐಡಿಎಂಕೆ-3 ಹಾಗೂ ಇತರ ಪಕ್ಷಗಳು ತಲಾ 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಪುದುಚೇರಿಯ ಮಾಜಿ ಸಿಎಂ ವೈಥಿಲಿಂಗಮ್ ಕಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದಾರೆ. ಇನ್ನೂ ಹಾಲಿ ಸಿಎಂ ಎನ್ ರಂಗಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೋಡಿ ಮಾಡಲು ರೆಡಿಯಾದ ಶೈನ್ ಶೆಟ್ಟಿ-ಅಂಕಿತ ಅಮರ್ ಜೋಡಿ: ಸೆನ್ಸಾರ್‌ ಪರೀಕ್ಷೆ ಪಾಸಾದ ಜಸ್ಟ್ ಮಾರೀಡ್

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments