Webdunia - Bharat's app for daily news and videos

Install App

ಕನ್ನಡಿಗರಲ್ಲಿ ಕನ್ನಡದಲ್ಲಿ ಮನವಿ ಮಾಡಿದ ನಟ ರಜನಿಕಾಂತ್

Webdunia
ಗುರುವಾರ, 7 ಜೂನ್ 2018 (14:24 IST)
ಚೆನ್ನೈ : ಕಾಲಾ ಚಿತ್ರದ ಪ್ರದರ್ಶನಕ್ಕೆ ಕನ್ನಡ ಸಂಘಟನೆಗಳು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ನಟ ರಜನಿಕಾಂತ್ ಅವರು ಕನ್ನಡಿಗರಲ್ಲಿ ಕನ್ನಡ ಭಾಷೆಯಲ್ಲಿ ಮನವಿಯೊಂದನ್ನು ಮಾಡಿದ್ದಾರೆ.


ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ರಜನಿಕಾಂತ್ ಅವರು ಕನ್ನಡಿಗರ ವಿರುದ್ಧ ಮಾತನಾಡಿದ್ದಕ್ಕೆ ಕರ್ನಾಟಕದಲ್ಲಿ ಅವರ ಅಭಿನಯದ ಕಾಲಾ ಚಿತ್ರದ ಬಿಡುಗಡೆಗೆ ಅಡ್ಡಿ ಪಡಿಸುವುದಾಗಿ ಕನ್ನಡಪರ ಸಂಘಟನೆಗಳು ತಿಳಿಸಿವೆ. ಆದಕಾರಣ ಈ ಬಗ್ಗೆ ಮಾತನಾಡಿದ ರಜನಿಕಾಂತ್ ಅವರು, ನಾನೇನು ತಪ್ಪು ಮಾಡಿಲ್ಲ. ನನ್ನ ಸಿನಿಮಾ ನೋಡಲು ಬಯಸುವವರಿಗೆ ಅಡ್ಡಿ ಮಾಡಬೇಡಿ. ಯಾವುದೇ ತೊಂದರೆ ಕೊಡಬೇಡಿ ಎಂದು ರಾಜ್ಯದ ಜನರು ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments