Webdunia - Bharat's app for daily news and videos

Install App

ಜಯಲಲಿತಾಗೆ ರಜನೀಕಾಂತ್ ಪತ್ರ: ಬಿಜೆಪಿ ಘಟಕಕ್ಕೆ ಆಘಾತ

Webdunia
ಬುಧವಾರ, 22 ಅಕ್ಟೋಬರ್ 2014 (17:23 IST)
ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ ಬಳಿಕ ತಮಿಳುನಾಡಿನ ಸೂಪರ್‌ಸ್ಟಾರ್  ರಜನೀಕಾಂತ್  ಜಯಲಲಿತಾ ಅವರನ್ನು ಆಹ್ವಾನಿಸಿ ಪತ್ರಬರೆದಿರುವುದು ತಮಿಳುನಾಡಿದ ಬಿಜೆಪಿ ಘಟಕಕ್ಕೆ ಆಘಾತಕಾರಿಯಾಗಿ ಪರಿಣಮಿಸಿದೆ.  ಎಐಎಡಿಎಂಕೆ ಮುಖ್ಯಸ್ಥೆ ಜಯಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಚೆನ್ನೈವಿಮಾನನಿಲ್ದಾಣಕ್ಕೆ ನಿನ್ನೆ ಸಂಜೆ ಆಗಮಿಸಿದರು.
 
 ಜಯಾಗೆ ಬರೆದ ಪತ್ರದಲ್ಲಿ ರಜನೀಕಾಂತ್  ಜಯಾಗೆ ಉತ್ತಮ ಆರೋಗ್ಯ ಮತ್ತು ಶಾಂತಿಗಾಗಿ ಹಾರೈಸಿದರು. ದೀಪಾವಳಿ ಶುಭಾಶಯಗಳು, ನಿಮ್ಮ ಒಳ್ಳೆಯ ದಿನಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ಆದರೆ ಬಿಜೆಪಿ ಪಕ್ಷದ ರಾಜ್ಯ ಘಟಕ ತಮಗೆ ಈ ಘಟನೆಯಿಂದ ಆಘಾತವಾಗಿರುವುದಾಗಿ ತಿಳಿಸಿದೆ. ರಜನಿಕಾಂತ್ ಅವರ ವಿಪುಲ ಜನಪ್ರಿಯತೆಯ ಹಿನ್ನೆಲೆಯಲ್ಲಿ ಅವರನ್ನು ಅನೇಕ ಸಂದರ್ಭಗಳಲ್ಲಿ ಬಿಜೆಪಿ ಮಡಿಲಿಗೆ ತರುವುದಕ್ಕೆ ಅದು ಯತ್ನಿಸಿತ್ತು. ಆದರೆ ತಮಗೆ ಯಾವುದೂ ರಾಜಕೀಯ ಆಕಾಂಕ್ಷೆ ಇಲ್ಲ ಎಂದು ರಜನೀಕಾಂತ್ ಹೇಳಿದ್ದರು. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments