ರಜನೀಕಾಂತ್ 2.0 ಚಿತ್ರದ ಬಿಡುಗಡೆಗೆ ಎದುರಾಗಿದೆ ಸಂಕಷ್ಟ

Webdunia
ಗುರುವಾರ, 29 ನವೆಂಬರ್ 2018 (07:33 IST)
ಚೆನ್ನೈ : ಬಿಡುಗಡೆಗೆ ಸಿದ್ಧವಾದ ರಜನೀಕಾಂತ್ ಅಭಿನಯದ 2.0 ಚಿತ್ರಕ್ಕೆ ಸಂಕಷ್ಟವೊಂದು ಎದುರಾಗಿದೆ.

ಹೌದು. ರಜನೀಕಾಂತ್ ಅಭಿನಯದ 2.0 ಚಿತ್ರದಿಂದ ಸಮಾಜಕ್ಕೆ ತಪ್ಪು ಮಾಹಿತಿ ರವಾನೆಯಾಗುತ್ತದೆ ಎಂದು ಚಿತ್ರದ ವಿರುದ್ಧ ಸಿ.ಬಿ.ಎಫ್‌.ಸಿ.ಗೆ ಸೆಲ್ಯೂಲರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(ಸಿಒಎಐ) ಸಂಸ್ಥೆ ದೂರು ದಾಖಲಿಸಿದೆ.

 

ಚಿತ್ರದಲ್ಲಿ ಪ್ರಾಣಿತಜ್ಞರಾದ ಅಕ್ಷಯ್ ಕುಮಾರ್, ಹಕ್ಕಿಗಳು ಮತ್ತು ಪ್ರಾಣಿಗಳ ಮೇಲೆ ದುಷ್ಪರಿಣಾಮ ಬೀರುವ ವಾತಾವರಣಕ್ಕೆ ಮೊಬೈಲ್ ವಿಕಿರಣಗಳೇ ಕಾರಣ ಎಂದು ಮೊಬೈಲ್ ಬಳಕೆದಾರರನ್ನು ನಿಂದಿಸಿದ್ದಾರೆ ಎಂದು ಸಿಒಎಐ ಸಂಸ್ಥೆ ಆರೋಪಿಸಿದೆ. ಆದ್ದರಿಂದ ಚಿತ್ರಕ್ಕೆ ನೀಡಲಾದ ಪ್ರಮಾಣ ಪತ್ರ ಹಿಂಪಡೆಯಬೇಕು ಎಂದು ಕೋರಿ ಸಿಒಎಐ ಸಂಸ್ಥೆ ಸಿ.ಬಿ.ಎಫ್‌.ಸಿ ಗೆ ಮನವಿ ಮಾಡಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ಮುಂದಿನ ಸುದ್ದಿ
Show comments