‘ಜಾಸ್ತಿ ಕುಣೀಬೇಡಮ್ಮಾ’! ‘ಪದ್ಮಾವತಿ’ ದೀಪಿಕಾ ಪಡುಕೋಣೆಗೆ ಎಚ್ಚರಿಕೆ!

Webdunia
ಗುರುವಾರ, 16 ನವೆಂಬರ್ 2017 (09:41 IST)
ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ‘ಪದ್ಮಾವತಿ’ ಸಿನಿಮಾ ಡಿಸೆಂಬರ್ 1 ಕ್ಕೆ ಬಿಡುಗಡೆಯಾಗುತ್ತಿರುವ ಬೆನ್ನಲ್ಲೇ ಶ್ರೀ ರಜಪೂತ್ ಕರ್ನಿ ಸೇನೆ ಭಾರತ್ ಬಂಧ್ ಗೆ ಕರೆ ನೀಡಿದ್ದು, ನಟಿ ದೀಪಿಕಾ ಪಡುಕೋಣೆಗೆ ಎಚ್ಚರಿಕೆ ನೀಡಿದೆ.

 
ಈ ಸಿನಿಮಾದಲ್ಲಿ ದೀಪಿಕಾ ರಾಣಿ ಪದ್ಮಾವತಿ ಪಾತ್ರ ನಿರ್ವಹಿಸಿದ್ದಾರೆ. ಇದರಲ್ಲಿ ರಜಪೂತರನ್ನು ಅವಹೇಳನ ಮಾಡುವಂತೆ ಚಿತ್ರೀಕರಿಸಲಾಗಿದೆ ಎಂಬುದು ಆರೋಪ. ವಿವಾದದ ಬೆನ್ನಲ್ಲೇ ನಟಿ ದೀಪಿಕಾ ದೇಶವೇ ವಿವಾದದ ವಿರುದ್ಧ ಧ್ವನಿಯೆತ್ತಲು ಹಿಂಜರಿಯುತ್ತಿದೆ ಎಂದಿದ್ದರು.

ಈ ಹೇಳಿಕೆ ಹಿನ್ನಲೆಯಲ್ಲಿ ದೀಪಿಕಾರನ್ನು ತರಾಟೆಗೆ ತೆಗೆದುಕೊಂಡಿರುವ ರಜಪೂತ ಸೇನೆ, ನೀವು ಹೀಗೆ ಹೇಳಲು ಹೇಗೆ ಸಾಧ್ಯ? ದೇಶದ ಮಹಿಳೆಗೆ ಅವಮಾನ ಮಾಡಬೇಡಿ ‘ನಾಚ್ನೆವಾಲಿ’ ದೀಪಿಕಾ ಎಂದು ತಿರುಗೇಟು ನೀಡಿದೆ.

ಅಲ್ಲದೆ, ಇದೀಗ ಇನ್ನೊಂದು ಆರೋಪ ಮಾಡಿರುವ ರಜಪೂತ ಸೇನೆ ಸಿನಿಮಾಗೆ ದುಬೈ ಮೂಲದ ಭೂಗತ ದೊರೆಗಳು ಹಣ ಹಾಕಿದ್ದಾರೆ ಎಂದಿದೆ. ಈ ಎಲ್ಲಾ ಆರೋಪಗಳ ಬೆನ್ನಲ್ಲೇ ಚಿತ್ರ ಬಿಡುಗಡೆ ದಿನ ಪ್ರತಿಭಟನೆಗಳು ಹಿಂಸಾರೂಪಕ್ಕೆ ತೆರಳದಂತೆ ದೇಶಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments