Webdunia - Bharat's app for daily news and videos

Install App

ಬುರ್ಖಾ ಹಾಕಿ ತಲೆಮರೆಸಿಕೊಂಡು ಬಂದ ರಾಖಿ ಸಾವಂತ್!

Webdunia
ಶುಕ್ರವಾರ, 7 ಜುಲೈ 2017 (10:54 IST)
ಮುಂಬೈ: ಬಾಲಿವುಡ್ ವಿವಾದಾತ್ಮಕ ನಟಿ ರಾಖಿ ಸಾವಂತ್ ಪ್ರಕರಣವೊಂದರ ವಿಚಾರಣೆಗೆ ಬರುವಾಗ ಯಾರೂ ಗುರುತು ಹಿಡಿಯದಿರಲೆಂದು ಬುರ್ಖಾ ಹಾಕಿಕೊಂಡು ಹಾಜರಾಗಿದ್ದಾರೆ.


ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ರಾಖಿ ಮೇಲೆ ಕೇಸು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ಮೇಲೆ ಲುಧಿಯಾನಾ ನ್ಯಾಯಾಲಯ ವಾರಂಟ್ ಹೊರಡಿಸಿತ್ತು.  ಪ್ರಕರಣದ ವಿಚಾರಣೆಗೆ ಬರುವಾಗ ರಾಖಿ ಬುರ್ಖಾತೊಟ್ಟು ಬಂದಿದ್ದರು.

ಟಿವಿ ಶೋ ಒಂದರಲ್ಲಿ ವಾಲ್ಮೀಕಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿದ್ದಕ್ಕೆ ರಾಖಿ ನ್ಯಾಯಾಲಯಕ್ಕೆ ಹಾಜರಾಗಿ ಕ್ಷಮೆ ಯಾಚಿಸಿದ್ದಾರೆಂದು ಕೋರ್ಟ್ ಮೂಲಗಳು ಹೇಳಿವೆ. ತಲಾ ಒಂದು ಲಕ್ಷ ಬಾಂಡ್ ನೀಡಿದ ಬಳಿಕ ರಾಖಿ ಸಾವಂತ್ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.

ಇದನ್ನೂ ಓದಿ.. ಧೋನಿ ಬರ್ತ್ ಡೇ ಗೆ ಗೆಳೆಯ ಯುವರಾಜ್ ಸಿಂಗ್ ವಿಶೇಷ ವಿಶ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ಮಡೆನೂರು ಮನು ಹೇಳಿದ್ದು ನಿಜವೇ ಆದರೆ.. ರೊಚ್ಚಿಗೆದ್ದ ಡಿಬಾಸ್ ಫ್ಯಾನ್ಸ್

Jaggesh: ಶಿವರಾಜ್ ಕುಮಾರ್ ಸಾವು ಬಯಸಿದವರಿಗೆ ಕೇಡುಗಾಲ ಬರಲಿದೆ: ನಟ ಜಗ್ಗೇಶ್ ಶಾಪ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments