Webdunia - Bharat's app for daily news and videos

Install App

'ರಂಗಿತರಂಗ' ನಿರ್ಮಾಪಕರ ಮುಂದಿನ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ,ಶಾನ್ವಿ

Webdunia
ಶುಕ್ರವಾರ, 26 ಆಗಸ್ಟ್ 2016 (16:54 IST)
'ರಂಗಿತರಂಗ' ಚಿತ್ರದ ನಿರ್ಮಾಪಕ ರಕ್ಷಿತ್ ಶೆಟ್ಟಿ ಎಚ್.ವಿ ಪ್ರಕಾಶ್ ಅವರು ಮುಂದಿನ ಚಿತ್ರ ನಿರ್ಮಾಣದ ಪ್ಲ್ಯಾನ್ ನಲ್ಲಿದ್ದಾರೆ. ಈ ಚಿತ್ರಕ್ಕಾಗಿ ಅವರು ನಟ ರೋಹಿತ್ ಶೆಟ್ಟಿ ಹಾಗೂ ನಾಯಕಿ ಪಾತ್ರಕ್ಕಾಗಿ ಶಾನ್ವಿ ಅವರನ್ನು ತೆಗೆದುಕೊಳ್ಳಲಿದ್ದಾರೆ. ಚಿತ್ರವನ್ನು ಸಚಿನ್ ನಿರ್ದೇಶನ ಮಾಡುತ್ತಿದ್ದಾರೆ.


ಸಚಿನ್ ಚಿತ್ರದ ಎಂಡಿಟರ್ ಆಗಿದ್ದರು, ಈ ಚಿತ್ರಕ್ಕಾಗಿ ಅವರೇ ಕಥೆ ಬರೆದಿದ್ದು, ಸ್ಕ್ರೀನ್ ಪ್ಲೇ ಹಾಗೂ ಡೈಲಾಗ್ಸ್ ಗಳನ್ನು ಎಡಿಟಿಂಗ್ ಬಾಕಿಇದೆ.
 
ಇನ್ನೂ ಚಿತ್ರದ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯಲಿದೆ. ಊಟಿ ಹಾಗೂ ಮುನ್ನಾರ್‌ನಲ್ಲಿ ಚಿತ್ರದ ಶೂಟಿಂಗ್ ಸ್ಥಳಗಳನ್ನು ಈಗಾಗ್ಲೇ ನಿಶ್ಚಯಿಸಲಾಗಿದೆ. ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದ ಸಂಗೀತ್ ನಿರ್ದೇಶಕ ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ್ ನಿರ್ದೇಶನ ಮಾಡುತ್ತಿದ್ದಾರೆ. ಛಾಯಾಗ್ರಹಣ ಮನೋಹರ್ ಜೋಷಿ ಮಾಡುತ್ತಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments