Webdunia - Bharat's app for daily news and videos

Install App

ಕನ್ನಡಿಗರನ್ನು ಕೆಣಕಿದ ರಾಮ್ ಗೋಪಾಲ್ ವರ್ಮಾ

Webdunia
ಶನಿವಾರ, 20 ಮೇ 2017 (07:43 IST)
ಮುಂಬೈ: ಸದಾ ವಿವಾದಾತ್ಮಕ ಟ್ವೀಟ್ ಗಳಿಂದಲೇ ಸುದ್ದಿಯಾಗುವ ರಾಮ್ ಗೋಪಾಲ್ ವರ್ಮಾ ಕಣ್ಣು ಇದೀಗ ಕನ್ನಡಿಗರ ಮೇಲೆ ಬಿದ್ದಿದೆ.

 
ಕನ್ನಡಿಗರಿಗೆ ಭಾಷಾಭಿಮಾನವೇ ಇಲ್ಲ ಎನ್ನುವ ಮೂಲಕ ಸ್ವಾಭಿಮಾನ ಕೆರಳಿಸಿದ್ದಾರೆ.  ಬಾಹುಬಲಿ ಚಿತ್ರ ತೆಲುಗು ಅವತರಣಿಕೆಯಾದರೂ, ಕರ್ನಾಟಕದಲ್ಲಿ ಯಶಸ್ಸು ಗಳಿಸಿರುವುದಕ್ಕೆ ಅವರು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್ ಮಾಡಿದ ಅವರು ಕನ್ನಡದ ಕೆಲವು ಹೋರಾಟಗಾರರು ಕರ್ನಾಟಕದಲ್ಲಿ ಡಬ್ಬಿಂಗ್ ಚಿತ್ರಗಳು ಬೇಡವೆಂದು ವಾದಿಸುತ್ತಾರೆ. ಆದರೆ ಇದೇ ಕನ್ನಡಿಗರು ತೆಲುಗು ಬಾಹುಬಲಿ ಚಿತ್ರವನ್ನು ಅತೀ ದೊಡ್ಡ ಯಶಸ್ವೀ ಚಿತ್ರವಾಗಿಸಿದ್ದಾರೆ.

ಹೀಗಾಗಿ ಪರಭಾಷಾ ಚಿತ್ರಗಳನ್ನು ವಿರೋಧಿಸುವ ಕನ್ನಡಿಗರು, ಪರಭಾಷಾ ಚಿತ್ರವನ್ನು ಇಷ್ಟಪಡುವ ಕನ್ನಡಿಗರ ಕ್ಷಮೆ ಕೇಳಬೇಕು. ಕನ್ನಡಿಗರಿಗೆ ಭಾಷೆ ಮುಖ್ಯವಲ್ಲ. ಉತ್ತಮ ಚಿತ್ರವಷ್ಟೇ ಮುಖ್ಯ. ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ವಿವಾದಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಮುಂದಿನ ಸುದ್ದಿ
Show comments