Webdunia - Bharat's app for daily news and videos

Install App

ಕನ್ನಡಿಗರನ್ನು ಕೆಣಕಿದ ರಾಮ್ ಗೋಪಾಲ್ ವರ್ಮಾ

Webdunia
ಶನಿವಾರ, 20 ಮೇ 2017 (07:43 IST)
ಮುಂಬೈ: ಸದಾ ವಿವಾದಾತ್ಮಕ ಟ್ವೀಟ್ ಗಳಿಂದಲೇ ಸುದ್ದಿಯಾಗುವ ರಾಮ್ ಗೋಪಾಲ್ ವರ್ಮಾ ಕಣ್ಣು ಇದೀಗ ಕನ್ನಡಿಗರ ಮೇಲೆ ಬಿದ್ದಿದೆ.

 
ಕನ್ನಡಿಗರಿಗೆ ಭಾಷಾಭಿಮಾನವೇ ಇಲ್ಲ ಎನ್ನುವ ಮೂಲಕ ಸ್ವಾಭಿಮಾನ ಕೆರಳಿಸಿದ್ದಾರೆ.  ಬಾಹುಬಲಿ ಚಿತ್ರ ತೆಲುಗು ಅವತರಣಿಕೆಯಾದರೂ, ಕರ್ನಾಟಕದಲ್ಲಿ ಯಶಸ್ಸು ಗಳಿಸಿರುವುದಕ್ಕೆ ಅವರು ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್ ಮಾಡಿದ ಅವರು ಕನ್ನಡದ ಕೆಲವು ಹೋರಾಟಗಾರರು ಕರ್ನಾಟಕದಲ್ಲಿ ಡಬ್ಬಿಂಗ್ ಚಿತ್ರಗಳು ಬೇಡವೆಂದು ವಾದಿಸುತ್ತಾರೆ. ಆದರೆ ಇದೇ ಕನ್ನಡಿಗರು ತೆಲುಗು ಬಾಹುಬಲಿ ಚಿತ್ರವನ್ನು ಅತೀ ದೊಡ್ಡ ಯಶಸ್ವೀ ಚಿತ್ರವಾಗಿಸಿದ್ದಾರೆ.

ಹೀಗಾಗಿ ಪರಭಾಷಾ ಚಿತ್ರಗಳನ್ನು ವಿರೋಧಿಸುವ ಕನ್ನಡಿಗರು, ಪರಭಾಷಾ ಚಿತ್ರವನ್ನು ಇಷ್ಟಪಡುವ ಕನ್ನಡಿಗರ ಕ್ಷಮೆ ಕೇಳಬೇಕು. ಕನ್ನಡಿಗರಿಗೆ ಭಾಷೆ ಮುಖ್ಯವಲ್ಲ. ಉತ್ತಮ ಚಿತ್ರವಷ್ಟೇ ಮುಖ್ಯ. ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ವಿವಾದಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments