Webdunia - Bharat's app for daily news and videos

Install App

ನಟಿ ಶ್ರೀರೆಡ್ಡಿ ಅರೆಬೆತ್ತಲೆ ಪ್ರತಿಭಟನೆಗೆ ಕಂಡು ಸೆಲ್ಯೂಟ್ ಹೊಡೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ!

Webdunia
ಶನಿವಾರ, 14 ಏಪ್ರಿಲ್ 2018 (08:16 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ತೆಲುಗು ನಟಿ ಶ್ರೀರೆಡ್ಡಿ ಮಾಡಿರುವ ಪ್ರತಿಭಟನೆಯ ಬಗ್ಗೆ ಇದೀಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಬೆಂಬಲ ಸೂಚಿಸಿದ್ದಾರೆ.


ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು,’ ನೂರು ವರ್ಷಗಳ ಹಿಂದೆ ಸಿನಿಮಾ ಉದ್ಯಮ ಹುಟ್ಟಿದಂದಿನಿಂದ ಕಾಸ್ಟಿಂಗ್ ಕೌಚ್ ನಡೆಯುತ್ತಲೇ ಇದೆ. ವೈಯಕ್ತಿಕವಾಗಿ ಹಲವರ ಮೇಲೆ ಆಕೆ ಮಾಡಿರುವ ಆರೋಪದ ತಂಟೆಗೆ ನಾನು ಹೋಗಲ್ಲ. ಕಳೆದ ನೂರು ವರ್ಷಗಳಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಯಾರೂ ಬೆಳಕಿಗೆ ತರದಷ್ಟು ಶ್ರೀರೆಡ್ಡಿ ತಂದಿದ್ದಾರೆ. ಅದಕ್ಕಾಗಿ ಆಕೆಗೆ ನನ್ನ ಸಲ್ಯೂಟ್" ಎಂದು ಟ್ವೀಟ್ ಮಾಡಿದ್ದಾರೆ.


ಹಾಗೇ ಟಿವಿ ಚಾನಲ್‌ನಲ್ಲಿ ಮಾತನಾಡಿರುವ ಶ್ರೀರೆಡ್ಡಿ ಅವರ ತಾಯಿ ತನ್ನ ಮಗಳಿಗೆ ನಡೆದಿರುವುದನ್ನು ನೆನೆದು ಗೊಳೋ ಎಂದು ಅತ್ತಿರುವ ಹಿನ್ನಲೆಯಲ್ಲಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು,’ ಚಿತ್ರೋದ್ಯಮಕ್ಕಾಗಿ, ಉದಯೋನ್ಮುಖ ನಟಿಯರಿಗಾಗಿ ತನ್ನ ಮಗಳು ಸಾಧಿಸಿದ್ದಕ್ಕಾಗಿ ಶ್ರೀರೆಡ್ಡಿ ತಾಯಿ ಹೆಮ್ಮೆ ಪಡಬೇಕು" ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments