Webdunia - Bharat's app for daily news and videos

Install App

ಜೀವನದಿ ಕಾವೇರಿ ಹೋರಾಟದಲ್ಲಿ ಕಾಣಿಸಿಕೊಳ್ಳದ 'ಗೌರಮ್ಮ'

Webdunia
ಶುಕ್ರವಾರ, 9 ಸೆಪ್ಟಂಬರ್ 2016 (11:43 IST)
ಮಂಡ್ಯ ಅಲ್ಲದೇ ಇಡೀ ರಾಜ್ಯದಲ್ಲಿ ಕಾವೇರಿ ಹೋರಾಟ ಜೋರಾಗಿದೆ. ಕಾವೇರಿ ಜೀವನದಿ ಹೋರಾಟದಲ್ಲಿ ಇಡೀ ಜನರು ಹಾಗೂ ಸ್ಯಾಂಡಲ್‌ವುಡ್‌ನ ನಟ -ನಟಿಯರು ಭಾಗಿಯಾಗಿದ್ರೆ, ಇತ್ತ ಮಾಜಿ ಸಂಸದೆ ನಟಿ ರಮ್ಯಾ ಸುಳಿವಿಲ್ಲ. ರಾಜ್ಯದೆಲ್ಲೆಡೆ ಜನರು, ಚಿತ್ರರಂಗದ ಕಲಾವಿದರು ಭಾಗಿಯಾಗಿದ್ರೆ ರಮ್ಯಾ ಮಾತ್ರ ಇದುವರೆಗೂ ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ.

ಪ್ರತಿಭಟನೆಯಲ್ಲಿ ರಮ್ಯಾ ಭಾಗಿಯಾಗದ ಹಿನ್ನೆಲೆ ಕೆಲೆವೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ರಮ್ಯಾ ಮೇಡಂ ಎಲ್ಲಿದ್ದೀರಾ. ಯಾವಾಗ ಹೋರಗೆ ಬರುತ್ತೀರಾ ಎಂದು ಮಾಜಿ ಸಂಸದೆ ರಮ್ಯಾ ವಿರುದ್ಧ ಜನರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಮಂಡ್ಯ ರೈತರ ಜತೆಯಲ್ಲೂ ರಮ್ಯಾ ಕಾಣಿಸಿಕೊಂಡಿಲ್ಲ. ರಾಜ್ಯದಲ್ಲಿ ಹೋರಾಟ ನಡೆದ್ರು ರಮ್ಯಾಗೆ ಅರಿವಿಲ್ಲ. ಹೋರಾಟದಲ್ಲಿ ಭಾಗಿಯಾಗಲು ನಿಮಗೆ ಸೆಕ್ಯೂರಿಟಿ ಬೇಕಾ? ಎಂದು ಪ್ರಶ್ನೆ ಮೂಡಿದೆ.

ಇನ್ನೂ ನನಗೆ ಪೊಲೀಸ್ ರಕ್ಷಣೆ ಕೊಟ್ಟರೆ ಮಾತ್ರ ಪ್ರತಿಭಟನೆಯಲ್ಲಿ ಭಾಗಿಯಾಗ್ತೀನಿ ಎಂದು ರಮ್ಯಾ ಮೊನ್ನೆ ಹೇಳಿದ್ರು. ಇದರಿಂದ ವ್ಯಾಪಕ ಆಕ್ರೋಶ ವ್ಯ.ಕ್ತವಾಗಿತ್ತು. ಜನರ ಬಳಿ ಬರಲು ಯಾವ ಭದ್ರತೆ ಬೇಕಿಲ್ಲ ಎದು ನಟ ದರ್ಶನ ಕೂಡ ಟಾಂಗ್ ನೀಡಿದ್ದರು. 
 
ಇನ್ನೂ ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆ ಕನ್ನಡ ಚಿತ್ರರಂಗದ ಇಡೀ ತಾರಾ ಬಳಿಕವೇ ಹೋರಾಟದಲ್ಲಿ ಭಾಗಿಯಾಗಿದೆ. ಬೆಂಗಳೂರಿನ ಚಲನಚಿತ್ರ ಮಂಡಳಿ ಎದರು ಇಡೀ ಚಿತ್ರರಂಗವೇ ಪ್ರತಿಭಟನೆ ಕೂತಿದೆ. ಕರ್ನಾಟಕ್ ಬಂದ್‌ಗೆ ಚಿತ್ರರಂಗವೇ ಸಾಥ್ ನೀಡುತ್ತಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments