ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್: ಶುರುವಾಯ್ತು ಪರ-ವಿರೋಧ ಚರ್ಚೆ

Webdunia
ಮಂಗಳವಾರ, 28 ನವೆಂಬರ್ 2023 (10:50 IST)
Photo Courtesy: Twitter
ಹೈದರಾಬಾದ್: ಅನಿಮಲ್ ಸಿನಿಮಾ ಪ್ರಚಾರಕ್ಕೆ ಹೈದರಾಬಾದ್ ಗೆ ತೆರಳಿದ್ದ ರಣಬೀರ್ ಕಪೂರ್ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ ಕಾಲಿಗೆ ನಮಸ್ಕರಿಸಿದ್ದರು. ಅದರ ಬಗ್ಗೆ ಈಗ ನೆಟ್ಟಿಗರು ಪರ-ವಿರೋಧ ಚರ್ಚೆ ಶುರು ಮಾಡಿದ್ದಾರೆ.

ಅನಿಮಲ್ ಸಿನಿಮಾ ಪ್ರಚಾರಕ್ಕಾಗಿ ಹೈದರಾಬಾದ್ ನಲ್ಲಿ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ ಸೇರಿದಂತೆ ಇಡೀ ಚಿತ್ರತಂಡ ಹಾಜರಿತ್ತು. ಜೊತೆಗೆ ಟಾಲಿವುಡ್ ನಟ ಮಹೇಶ್ ಬಾಬು, ನಿರ್ದೇಶಕ ರಾಜಮೌಳಿ ಆಗಮಿಸಿದ್ದರು.

ರಾಜಮೌಳಿ ವೇದಿಕೆಯತ್ತ ಬರುವಾಗ ರಣಬೀರ್ ಹತ್ತಿರ ಹೋಗಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆರಂಭದಲ್ಲಿ ಈ ವಿಡಿಯೋಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಆದರೆ ಬಳಿಕ ಕೆಲವರು ಈ ರೀತಿ ರಣಬೀರ್ ಕಾಲಿಗೆ ಬೀಳುವ ಅವಶ್ಯತೆಯಿತ್ತಾ? ರಣವೀರ್ ಸಿಂಗ್ ಈ ರೀತಿ ಮಾಡಿದ್ದರೆ ಎಲ್ಲಾ ಗಿಮಿಕ್ ಎನ್ನುತ್ತಿದ್ದರು ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

ಮುಂದಿನ ಸುದ್ದಿ
Show comments