Webdunia - Bharat's app for daily news and videos

Install App

ರಣವೀರ್ ಸಿಂಗ್ ಹುಚ್ಚಾಟಕ್ಕೆ ಅಭಿಮಾನಿಗೆ ಗಾಯ

Webdunia
ಬುಧವಾರ, 6 ಫೆಬ್ರವರಿ 2019 (09:21 IST)
ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿಮಾನಿಗಳ ಗುಂಪಿನ ಮೇಲೆ ಹಾರಿ ಸಾಹಸ ಮಾಡಲು ಹೋಗಿ ಅಭಿಮಾನಿಗೆ ಗಾಯ ಮಾಡಿದ್ದಾರೆ.


ಮುಂಬೈಯಲ್ಲಿ ನಡೆದ ಲಾಕ್ಮೆ ಫ್ಯಾಶನ್ ವೀಕ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಣವೀರ್ ನನ್ನು ನೋಡಲು ಅಭಿಮಾನಿಗಳ ದಂಡೇ ಹರಿದುಬಂದಿತ್ತು. ಅಭಿಮಾನಿಗಳ ಗುಂಪು ತಮ್ಮನ್ನು ಕೂಗುತ್ತಿರುವುದನ್ನು ನೋಡಿ ಉದ್ವೇಗಕ್ಕೊಳಗಾದ ರಣವೀರ್ ಉತ್ಸಾಹದಿಂದ ಅವರ ಮೇಲೆ ಹಾರಿದ್ದರು.

ರಣವೀರ್ ಏನೋ ನೆಲಕ್ಕೆ ಬೀಳದೇ ಅಭಿಮಾನಿಗಳ ತೆಕ್ಕೆಯಲ್ಲಿ ಸುರಕ್ಷಿತವಾಗಿದ್ದರು. ಆದರೆ ಅವರನ್ನು ಹಿಡಿದ ಅಭಿಮಾನಿಗಳಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರಲ್ಲಿ ಕೆಲವರು ಮಹಿಳೆಯರೂ ಸೇರಿದ್ದಾರೆ.  ರಣವೀರ್ ರ ಈ ಮಕ್ಕಳಾಟಿಕೆಗೆ ಟ್ವಿಟರಿಗರು ಗರಂ ಆಗಿದ್ದಾರೆ. ಇಂತಹ ಮಂಗನಾಟ ನಿಲ್ಲಿಸಿ ಎಂದು ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಮುಂದಿನ ಸುದ್ದಿ
Show comments