Webdunia - Bharat's app for daily news and videos

Install App

ಪದ್ಮಾವತ್ ಚಿತ್ರದ ಅಲ್ಲಾವುದ್ಧೀನ್ ಖಿಲ್ಜಿ ಪಾತ್ರಕ್ಕೆ ರಣವೀರ್ ಸಿಂಗ್ ರವರಿಗೆ ಈ ಪ್ರಶಸ್ತಿ ಲಭಿಸಲಿದೆಯಂತೆ !

Webdunia
ಬುಧವಾರ, 11 ಏಪ್ರಿಲ್ 2018 (07:33 IST)
ಮುಂಬೈ : ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರಿಗೆ ಚಿತ್ರ ನಿರ್ಮಾಣದಲ್ಲಿ ಅವರ ಸಾಧನೆಯನ್ನು ಗುರುತಿಸಿ ‘ದಾದಾ ಸಾಹೇಬ್ ಪಾಲ್ಕೆ’ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದೇ ಇದೆ. ಅದೇರೀತಿ ಇದೀಗ ಬಾಲಿವುಡ್ ನ ಇನ್ನೊಬ್ಬ ನಟ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.


ಹೌದು. ‘ಪದ್ಮಾವತ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರ  ಅಲ್ಲಾವುದ್ಧೀನ್ ಖಿಲ್ಜಿ  ಪಾತ್ರಕ್ಕೆ  ಇದೀಗ ದಾದಾ ಸಾಹೇಬ್ ಪಾಲ್ಕೆ’ ಪ್ರಶಸ್ತಿ ಒಲಿದುಬಂದಿದೆ. ‘ಪದ್ಮಾವತ್’ ಸಿನಿಮಾದಲ್ಲಿ  ಅಲ್ಲಾವುದ್ಧೀನ್ ಖಿಲ್ಜಿ ಯಾಗಿ ನಟಿಸಿದ ನಟ ರಣವೀರ್ ಸಿಂಗ್ ಅವರ ಅಭಿನಯ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.


ಹಾಗೇ ಅವರ ಈ ಅಮೋಘವಾದ ನಟನೆಯನ್ನು ಕಂಡು ಇದೀಗ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಮಿತಿ ರಣ್ ವೀರ್ ಸಿಂಗ್ ಅವರಿಗೆ ಪತ್ರ ಬರೆಯುವುದರ ಮೂಲಕ ‘ಪದ್ಮಾವತ್ ಚಿತ್ರದಲ್ಲಿ ನಿಮ್ಮ ಅವಿಸ್ಮರಣಿಯ ಅಭಿನಯಕ್ಕಾಗಿ ನಿಮ್ಮನ್ನು ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ ಎಕ್ಸಲೆನ್ಸ್ ಅವಾರ್ಡ್ 2018 ಕ್ಕೆ ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments