Webdunia - Bharat's app for daily news and videos

Install App

ಅವಕಾಶ ಬೇಕು ಎಂದರೆ ನಿರ್ದೇಶಕರ ಜತೆ ಎಕ್ಸಟ್ರಾ ಕಮಿಟ್ಮೆಂಟ್ ಮಾಡಿಕೊಳ್ಳಬೇಕು

Webdunia
ಬುಧವಾರ, 7 ಸೆಪ್ಟಂಬರ್ 2016 (10:35 IST)
ಚಿತ್ರರಂಗದಲ್ಲಿ ಹೇಗಲ್ಲಾ ಮಾಡುತ್ತಾರೆ ಎಂದು 'ಗೋಲಿಸೋಡಾ'ದ ನಾಯಕಿ ಹಂಚಿಕೊಂಡಿದ್ದಾರೆ. ಅವಕಾಶ ಬೇಕು ಎಂದರೆ ನಿರ್ದೇಶಕ, ನಿರ್ಮಾಪಕರ ಜತೆಗೆ ಅಡ್ಜೆಸ್ಟ್‌ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.


 ನನಗೆ ಬಂದಿರುವ ಕೆಲವೊಂದಿಷ್ಟು ಆಫರ್‌ಗಳನ್ನು ರಿಜೆಕ್ಟ್ ಮಾಡಿದ್ದೇನೆ. ಯಾಕೆಂದರೆ ನಿರ್ದೇಶಕ, ನಿರ್ಮಾಪಕರು ಹೆಚ್ಚುವರಿ ಕಮಿಟ್ಮೆಂಟ್ ಕೇಳಿದ್ರು. ಅದಕ್ಕಾಗಿ ರಿಜೆಕ್ಟ್ ಮಾಡಿದ್ದೇನೆ ಎಂದು ನಟಿ ಪ್ರಿಯಾಂಕಾ ತಿಳಿಸಿದ್ದಾರೆ.

 ಗಾಂಧಿನಗರದಲ್ಲಿ ಹೊಸ ನಾಯಕಿಯರು ಕಿರುಕುಳ ಅನುಭವಿಸುತ್ತಿರುವುದು ಹೆಚ್ಚಾಗುತ್ತಿದೆ ಎಂದು ಗೋಲಿಸೋಡಾದ ನಾಯಕಿ ಪ್ರಿಯಾಂಕಾ ಜೈನ್ ಆರೋಪ ಮಾಡಿದ್ದಾರೆ.
 
ಅವಕಾಶಕ್ಕಾಗಿ ನಿರ್ಮಾಪಕರ ಹಾಗೂ ನಿರ್ದೇಶಕರ ಜತೆಗೆ ಅಡ್ಜೆಸ್ಟ್‌ಮೆಂಟ್,ಕಾಂಪ್ರಮೈಸ್ ಮಾಡಿಕೊಳ್ಳಬೇಕು ಎಂದು ನಟಿ ಪ್ರಿಯಾಂಕಾ ತಮ್ಮ ನೋವನ್ನು ಹೊರಹಾಕಿದ್ದಾರೆ. 
 
'ಗೋಲಿಸೋಡಾ' ಚಿತ್ರ ಯಾಕೆ ಒಪ್ಪಿಕೊಂಡಿದ್ದು ಎಂದರೆ ನಿರ್ದೇಶಕರು ನನಗೆ ಬಹಳ genuine ಅನ್ನಿಸಿದ್ದರು. ಅದಕ್ಕಾಗಿ ಒಪ್ಪಿಕೊಂಡೆ ಅಂತಾರೆ ಪ್ರಿಯಾಂಕಾ ಜೈನ್.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments