Webdunia - Bharat's app for daily news and videos

Install App

ತೈಮೂರು ಫೋಟೋ ತೆಗೆಯುತ್ತಿದ್ದ ಫೋಟೋಗ್ರಾಫರ್ ಗಳ ಮೇಲೆ ಸೈಫ್ ಅಲಿಖಾನ್ ಗೆ ಅಷ್ಟೊಂದು ಸಿಟ್ಟು ಬಂದಿದ್ದೇಕೆ ಗೊತ್ತಾ?

Webdunia
ಭಾನುವಾರ, 14 ಏಪ್ರಿಲ್ 2019 (05:40 IST)
ಮುಂಬೈ: ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಪುತ್ರ ತೈಮೂರು ಹುಟ್ಟಿದ ಗಳಿಗೆಯಿಂದಲೇ ಸೆಲೆಬ್ರಿಟಿಯಾಗಿಬಿಟ್ಟಿದ್ದಾನೆ. ಆತ ಎಲ್ಲೇ ಹೋದರೂ, ಏನೇ ಮಾಡಿದರೂ ಕ್ಯಾಮರಾ ಕಣ್ಣುಗಳು ಹಿಂಬಾಲಿಸುತ್ತವೇ ಇರುತ್ತವೆ.


ಇದೀಗ ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ಪುತ್ರ ತೈಮೂರ್ ನನ್ನು ಫ್ಲ್ಯಾಶ್ ಬೆಳಕು ಚೆಲ್ಲಿ ಸಿಕ್ಕಾಪಟ್ಟೆ ಫೋಟೋ ತೆಗೆಯುತ್ತಿದ್ದ ಫೋಟೋಗ್ರಾಫರ್ ಗಳ ಮೇಲೆ ಸೈಫ್ ಸಿಟ್ಟಾದ ಘಟನೆ ನಡೆದಿದೆ.

‘ಸಾಕು ನಿಲ್ಲಿಸಿ. ಹೀಗೇ ಫೋಟೋ ತೆಗೆಯುತ್ತಿದ್ದರೆ ಮಗುವಿನ ಕಣ್ಣು ಹಾಳಾಗುತ್ತದೆ’ ಎಂದು ಸೈಫ್ ಸಿಟ್ಟಿನಿಂದಲೇ ಫೋಟೋಗ್ರಾಫರ್ ಗಳ ಮೇಲೆ ಕೆಂಡ ಕಾರಿದ್ದಾರೆ. ಅಪ್ಪ ಸೈಫ್ ಹೆಗಲ ಮೇಲೆ ತೈಮೂರ್ ಕುಳಿತಿದ್ದ. ಈ ಕ್ಷಣಗಳನ್ನು ಸೆರೆಹಿಡಿಯಲು ಕ್ಯಾಮರಾ ಮೆನ್ ಗಳು ಮುಗಿಬಿದ್ದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಮುಂದಿನ ಸುದ್ದಿ
Show comments