ಪ್ರಚಾರಕ್ಕೆ ನಿಮಗೆ ಹಿಂದೂ ಸಂತರೇ ಬೇಕಾ? ಸೈಫ್ ಅಲಿಖಾನ್ ವಿರುದ್ಧ ಕಿಡಿ ಕಾರಿದ ನೆಟ್ಟಿಗರು

Webdunia
ಬುಧವಾರ, 7 ಜುಲೈ 2021 (09:45 IST)
ಮುಂಬೈ: ಬಾಲಿವುಡ್ ನಟ ಸೈಫ್ ಆಲಿ ಖಾನ್ ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆ ತಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 

ಸೈಫ್ ಅಲಿ ಖಾನ್ ಈ ಹಿಂದೆ ತಾಂಡವ್ ವೆಬ್ ಸೀರೀಸ್‍ ನಲ್ಲಿ ಹಿಂದೂಗಳಿಗೆ ನೋವುಂಟು ಮಾಡಿದ ಆರೋಪ ಎದುರಿಸಿದ್ದರು. ಅದಾದ ಬಳಿಕ ಆದಿಪುರುಷ್ ಚಿತ್ರದ ಬಗ್ಗೆ ಮಾತನಾಡುವಾಗ ರಾವಣ ಒಳ್ಳೆಯವನು ಎಂದು ವಿವಾದಕ್ಕೊಳಗಾಗಿದ್ದರು.

ಇದೀಗ ಸೈಫ್ ರ ‘ಭೂತ್ ಪೊಲೀಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದರ ಪೋಸ್ಟರ್ ಒಂದು ಬಿಡುಗಡೆಯಾಗಿದ್ದು, ಈ ಪೋಸ್ಟರ್ ನಲ್ಲಿ ಸೈಫ್ ಹಿಂದೆ ಹಿಂದೂ ಸಂತರ ಚಿತ್ರಗಳಿವೆ. ಇದನ್ನು ನೋಡಿ ಗರಂ ಆಗಿರುವ ನೆಟ್ಟಿಗರು ನಿಮಗೆ ಪ್ರಚಾರಕ್ಕೆ ಹಿಂದೂ ಸಂತರೇ ಬೇಕಾ? ಯಾಕೆ ಮುಸ್ಲಿಂ ಮೌಲ್ವಿಗಳ ಫೋಟೋ ಹಾಕಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments