Webdunia - Bharat's app for daily news and videos

Install App

ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡ ನಟ ಸೈಫ್ ಅಲಿ ಖಾನ್‌

Webdunia
ಸೋಮವಾರ, 11 ಜೂನ್ 2018 (13:03 IST)
ಮುಂಬೈ : ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಇತ್ತೀಚೆಗಷ್ಟೇ ನ್ಯಾಯಾಲಯದಿಂದ ರಿಲೀಫ್ ಪಡೆದಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್‌ ಅವರಿಗೆ ಇದೀಗ ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ.


ಹೌದು. ನಟ ಸೈಫ್ ಅಲಿ ಖಾನ್ ಅವರಿಗೆ ಬಲ್ಗೇರಿಯಾದಲ್ಲಿ ಕಾಡು ಹಂದಿ ಬೇಟೆಯಾಡಿದ ಪ್ರಕರಣದಲ್ಲಿ ಇದೀಗ ಸಂಕಷ್ಟ ಎದುರಾಗಿದೆ. ಬಲ್ಗೇರಿಯಾದಲ್ಲಿ ಹಂದಿ ಬೇಟೆಗೆ ಸರ್ಕಾರವೇ ಅನುಮತಿ ಕೊಡುತ್ತದೆ. ಆದರೆ ಸೈಫ್ ಅಲಿ ಖಾನ್ ಅವರಿಗೆ ಸಹಾಯ ಮಾಡಿದ ಏಜೆಂಟ್, ಅಧಿಕೃತ ಪರವಾನಗಿ ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬಲ್ಗೇರಿಯಾ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.


ಈ ಕಾನೂನು ಬಾಹಿರವಾಗಿ ಕಾಡು ಹಂದಿ ಬೇಟೆಯಾಡಿದ ಪ್ರಕರಣದಲ್ಲಿ ಇಂಟರ್‌ಪೋಲ್ ಸೂಚನೆ ಅನ್ವಯ, ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಹೇಳಿಕೆಯನ್ನು ಸಾಕ್ಷಿ ರೂಪದಲ್ಲಿ ದಾಖಲಿಸಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments