ಜೀವ ಬೆದರಿಕೆ ಹಿನ್ನಲೆ: ಶಸ್ತ್ರಾಸ್ತ್ರ ಪರವಾನಗಿ ಪಡೆದ ಸಲ್ಮಾನ್ ಖಾನ್

Webdunia
ಸೋಮವಾರ, 1 ಆಗಸ್ಟ್ 2022 (10:20 IST)
ಮುಂಬೈ: ಇತ್ತೀಚೆಗೆ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಜೀವ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆಯಲು ಮನವಿ ಸಲ್ಲಿಸಿದ್ದರು. ಅದಕ್ಕೀಗ ಒಪ್ಪಿಗೆ ಸಿಕ್ಕಿದೆ.

ಪಂಜಾಬಿ ಗಾಯ ಸಿಧು ಮೂಸೆವಾಲ ಹತ್ಯೆಯ ಬಳಿಕ ಅದೇ ಗುಂಪು ಸಲ್ಮಾನ್ ಖಾನ್ ಗೂ ಜೀವ ಬೆದರಿಕೆ ಪತ್ರ ಕಳುಹಿಸಿತ್ತು.

ಇದರ ಬೆನ್ನಲ್ಲೇ ಸಲ್ಮಾನ್ ಮನೆಗೆ ಭದ್ರತೆ ಹೆಚ್ಚಿಸಲಾಗಿತ್ತು. ಅಲ್ಲದೆ ಸಲ್ಲುಮಿಯಾ ಶಸ್ತ್ರಾಸ್ತ್ರ ಪರವಾನಗಿ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು. ಇದೀಗ ಅವರಿಗೆ ಗನ್ ಲೈಸೆನ್ಸ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬದ ಜತೆ ಮಾತನಾಡಿದ ವಿಜಯ್ ದಳಪತಿ

ಭಾರೀ ಮೆಚ್ಚುಗೆಯ ನಡುವೆ ರಿಷಬ್ ಶೆಟ್ಟಿಗೆ ಬಂತು ಬೆಂಗಳೂರು ತುಳುಕೂಟದಿಂದ ಪತ್ರ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ನಟನೆಗೆ ಬ್ರೇಕ್ ನೀಡಿ ಸ್ನೇಹಿತರ ಜತೆ ಆಧ್ಯಾತ್ಮಿಕ ಪಯಣ ಬೆಳೆಸಿದ ರಜನಿಕಾಂತ್‌

ಮುಂದಿನ ಸುದ್ದಿ
Show comments