Webdunia - Bharat's app for daily news and videos

Install App

ಸಲ್ಮಾನ್ ಖಾನ್ ಗೆ ಜೋಧ್ಪುರ ಕೋರ್ಟ್ ನಿಂದ ಸಿಕ್ಕಿದೆ ಒಂದು ಬ್ಯಾಡ್ ನ್ಯೂಸ್

Webdunia
ಭಾನುವಾರ, 5 ಆಗಸ್ಟ್ 2018 (06:58 IST)
ಜೋಧ್ಪುರ : ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇದೀಗ ಜೋಧ್ಪುರ ಕೋರ್ಟ್ ಶಾಕಿಂಗ್ ವಿಚಾರವೊಂದನ್ನು ಹೇಳಿದೆ.


ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ನಟ ಸಲ್ಮಾನ್ ಖಾನ್ ಅವರಿಗೆ ಜೈಲು ಶಿಕ್ಷೆ ಕೂಡ ವಿಧಿಸಲಾಗಿತ್ತು. ಆದರೆ ಜಾಮೀನಿನ ಮೂಲಕ ಹೊರಗೆಬಂದ ಸಲ್ಮಾನ್ ಖಾನ್ ಅವರು ವಿದೇಶ ಪ್ರವಾಸದ ಮೇಲಿರುವ ಷರತ್ತಿನಲ್ಲಿ ವಿನಾಯತಿ ನೀಡುವಂತೆ ಜೋಧ್ ಪುರ ಕೋರ್ಟ್ ಮೊರೆ ಹೋಗಿದ್ದರು.


ಆದರೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಸಲ್ಮಾನ್ ಖಾನ್ ವಕೀಲರ ಮನವಿಗೆ ಮನ್ನಣೆ ನೀಡದೆ, ಯಾವುದೇ ಕಾರಣಕ್ಕೂ ವಿನಾಯಿತಿ ನೀಡುವುದಿಲ್ಲ ಎಂದು  ಖಡಕ್ ಆಗಿ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments