ಸಲ್ಮಾನ್ ಖಾನ್ ಗೆ ಜೋಧ್ಪುರ ಕೋರ್ಟ್ ನಿಂದ ಸಿಕ್ಕಿದೆ ಒಂದು ಬ್ಯಾಡ್ ನ್ಯೂಸ್

Webdunia
ಭಾನುವಾರ, 5 ಆಗಸ್ಟ್ 2018 (06:58 IST)
ಜೋಧ್ಪುರ : ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇದೀಗ ಜೋಧ್ಪುರ ಕೋರ್ಟ್ ಶಾಕಿಂಗ್ ವಿಚಾರವೊಂದನ್ನು ಹೇಳಿದೆ.


ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ನಟ ಸಲ್ಮಾನ್ ಖಾನ್ ಅವರಿಗೆ ಜೈಲು ಶಿಕ್ಷೆ ಕೂಡ ವಿಧಿಸಲಾಗಿತ್ತು. ಆದರೆ ಜಾಮೀನಿನ ಮೂಲಕ ಹೊರಗೆಬಂದ ಸಲ್ಮಾನ್ ಖಾನ್ ಅವರು ವಿದೇಶ ಪ್ರವಾಸದ ಮೇಲಿರುವ ಷರತ್ತಿನಲ್ಲಿ ವಿನಾಯತಿ ನೀಡುವಂತೆ ಜೋಧ್ ಪುರ ಕೋರ್ಟ್ ಮೊರೆ ಹೋಗಿದ್ದರು.


ಆದರೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಸಲ್ಮಾನ್ ಖಾನ್ ವಕೀಲರ ಮನವಿಗೆ ಮನ್ನಣೆ ನೀಡದೆ, ಯಾವುದೇ ಕಾರಣಕ್ಕೂ ವಿನಾಯಿತಿ ನೀಡುವುದಿಲ್ಲ ಎಂದು  ಖಡಕ್ ಆಗಿ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments