Webdunia - Bharat's app for daily news and videos

Install App

ಸಲ್ಮಾನ್ ಖಾನ್ ಗೆ ಜೋಧ್ಪುರ ಕೋರ್ಟ್ ನಿಂದ ಸಿಕ್ಕಿದೆ ಒಂದು ಬ್ಯಾಡ್ ನ್ಯೂಸ್

Webdunia
ಭಾನುವಾರ, 5 ಆಗಸ್ಟ್ 2018 (06:58 IST)
ಜೋಧ್ಪುರ : ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಇದೀಗ ಜೋಧ್ಪುರ ಕೋರ್ಟ್ ಶಾಕಿಂಗ್ ವಿಚಾರವೊಂದನ್ನು ಹೇಳಿದೆ.


ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ನಟ ಸಲ್ಮಾನ್ ಖಾನ್ ಅವರಿಗೆ ಜೈಲು ಶಿಕ್ಷೆ ಕೂಡ ವಿಧಿಸಲಾಗಿತ್ತು. ಆದರೆ ಜಾಮೀನಿನ ಮೂಲಕ ಹೊರಗೆಬಂದ ಸಲ್ಮಾನ್ ಖಾನ್ ಅವರು ವಿದೇಶ ಪ್ರವಾಸದ ಮೇಲಿರುವ ಷರತ್ತಿನಲ್ಲಿ ವಿನಾಯತಿ ನೀಡುವಂತೆ ಜೋಧ್ ಪುರ ಕೋರ್ಟ್ ಮೊರೆ ಹೋಗಿದ್ದರು.


ಆದರೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಸಲ್ಮಾನ್ ಖಾನ್ ವಕೀಲರ ಮನವಿಗೆ ಮನ್ನಣೆ ನೀಡದೆ, ಯಾವುದೇ ಕಾರಣಕ್ಕೂ ವಿನಾಯಿತಿ ನೀಡುವುದಿಲ್ಲ ಎಂದು  ಖಡಕ್ ಆಗಿ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments