Webdunia - Bharat's app for daily news and videos

Install App

ಕೊಹ್ಲಿಗೆ ಸಲ್ಮಾನ್ ಫೋನಾಯಿಸಿದ್ದು ಯಾಕೆ?

Webdunia
ಬುಧವಾರ, 1 ಏಪ್ರಿಲ್ 2015 (13:05 IST)
ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ತಂಡ ಸೋತ ನಂತರ ಕ್ರಿಕೆಟ್ ಪ್ರೇಮಿಗಳು ಉಪನಾಯಕ, ಸ್ಟಾರ್ ಬ್ಯಾಟ್ಸ‌ಮನ್ ಕೊಹ್ಲಿ ಮೇಲೆ ಅತೀವ ಕೋಪ ಪ್ರದರ್ಶಿಸುತ್ತಿದ್ದಾರೆ. ಅಂದು ಕೊಹ್ಲಿ ಕೇವಲ 1 ರನ್‌ನಿಂದ ಔಟ್ ಆಗಿದ್ದು ಸೋಲಿಗೆ ಅವರೇ ಕಾರಣ ಎಂಬಂತೆ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. 

ಕೊಹ್ಲಿಯ ನಿರಾಶಾದಾಯಕ ಪ್ರದರ್ಶನಕ್ಕೆ ಅವರ ಪ್ರೇಯಸಿ ಅನುಷ್ಕಾರವರೇ ಕಾರಣ ಎಂದು ಸಹ ಅಭಿಮಾನಿಗಳು ನೇರವಾಗಿ ಆರೋಪಿಸುತ್ತಿದ್ದಾರೆ. ಅವರಿಬ್ಬರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪೋಸ್ಟಿಂಗ್‌ಗಳು, ಕಮೆಂಟ್‌ಗಳು ಹರಿದು ಬರುತ್ತಿವೆ. 
 
ಭಾರತ ತಂಡದ ಸೋಲಿಗೆ ಅನುಷ್ಕಾರನನ್ನು ಹೊಣೆಗಾರಳನ್ನಾಗಿಸುತ್ತಿರುವುದಕ್ಕೆ ಖಂಡನೆ ವ್ಯಕ್ತ ಪಡಿಸಿದ ಬಾಲಿವುಡ್ ಟ್ವಿಟರ್ ಮೂಲಕ ನಟಿಮಣಿಯ ಬೆಂಬಲಕ್ಕೆ ನಿಂತಿದೆ. 
 
ಅಂತೆಯೇ ಬಾಲಿವುಡ್ ಸೂಪರ್ ಸ್ಟಾರ್ ಸಲ್ಲು ಸಹ ವಿರಾಟ್ ಕೊಹ್ಲಿಗೆ ಫೋನ್ ಕರೆ ಮಾಡಿ ಅವರ ಮನೋಬಲವನ್ನು ಹೆಚ್ಚಿಸುವ ಮಾತುಗಳನ್ನಾಡಿದ್ದಾರೆ. 
 
ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಅನುಷ್ಕಾ ಮತ್ತು ಕೊಹ್ಲಿ ಬಗ್ಗೆ ಪ್ರಕಟವಾಗುತ್ತಿರುವ ಟೀಕೆಗಳ ಕುರಿತು ಗಮನ ಹರಿಸದಂತೆ ಕಿವಿಮಾತು ಹೇಳಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments