Webdunia - Bharat's app for daily news and videos

Install App

ಕೃಷ್ಣಮೃಗ ಭೇಟೆ ಪ್ರಕರಣ: ಸಲ್ಮಾನ್ ಖಾನ್ ಇಂದು ನ್ಯಾಯಾಲಯಕ್ಕೆ

Webdunia
ಗುರುವಾರ, 6 ಜುಲೈ 2017 (11:09 IST)
ಮುಂಬೈ: ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಜೋಧ್ ಪುರ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರಾಗಲಿದ್ದಾರೆ.


ಈ ಮೊದಲು ಸಲ್ಮಾನ್ ಗೆ 20000 ವೈಯಕ್ತಿಕ ಬಾಂಡ್ ನೀಡಿದ ಹಿನ್ನಲೆಯಲ್ಲಿ ಜಾಮೀನು ಮಂಜೂರು ಮಾಡಲಾಗಿತ್ತು. ನ್ಯಾಯಾಧೀಶರು ನಿವೃತ್ತರಾದ ಹಿನ್ನಲೆಯಲ್ಲಿ ಹೊಸ ನ್ಯಾಯಾಧೀಶರ ಎದುರು ದಾಖಲೆ ಪತ್ರಗಳನ್ನು ಒದಗಿಸಲು ಸಲ್ಮಾನ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಎಂದು ವಕೀಲ ಮಹಿಪಾಲ್ ಸಿಂಗ್ ಹೇಳಿದ್ದಾರೆ.

ಇದೀಗ ಡಾ. ಸೂರ್ಯಪ್ರಕಾಶ್ ನೇತೃತ್ವದ ನ್ಯಾಯಪೀಠದೆದುರು ಸಲ್ಮಾನ್ ಹೊಸದಾಗಿ ದಾಖಲೆ ಒದಗಿಸಲಿದ್ದಾರೆ. ಕಳೆದ ತಿಂಗಳು ವಿಚಾರಣೆಯನ್ನು ಜುಲೈ 16 ರವರೆಗೆ ಮುಂದೂಡಲಾಗಿತ್ತು. ಈ ನಡುವೆ ಕೃಷ್ಣ ಮೃಗದ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಿಗೆ ಸಮನ್ಸ್ ನೀಡಬೇಕೆಂಬ ಪ್ರಾಸಿಕ್ಯೂಷನ್ ವಕೀಲರ ಬೇಡಿಕೆಯನ್ನು ಜೋಧ್ ಪುರ ನ್ಯಾಯಾಲಯ ತಳ್ಳಿ ಹಾಕಿದೆ.

ಇದನ್ನೂ ಓದಿ.. ಮಹಿಳೆಯರು ಕೆಟ್ಟವರಾಗಿದ್ದರೆ ಹಾಸಿಗೆ ಹಂಚಿಕೊಳ್ಳಬಹುದಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ಮುಂದಿನ ಸುದ್ದಿ
Show comments