ಸುಶಾಂತ್ ಸಿಂಗ್ ರಜಪೂತ್ ಅಭಿಮಾನಿಗಳ ಟೀಕೆ ಬಗ್ಗೆ ಕೊನೆಗೂ ಪ್ರತಿಕ್ರಿಯಿಸಿದ ಸಲ್ಮಾನ್ ಖಾನ್

Webdunia
ಸೋಮವಾರ, 22 ಜೂನ್ 2020 (09:38 IST)
ಮುಂಬೈ: ಕಳೆದ ವಾರ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾದ ಬಾಲಿವುಡ್ ನ ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ ಅಭಿಮಾನಿಗಳು ಬಾಲಿವುಡ್ ನ ಘಟಾನುಘಟಿಗಳ ವಿರುದ್ಧ ಕಿಡಿ ಕಾರುತ್ತಲೇ ಇದ್ದಾರೆ.


ಸಲ್ಮಾನ್ ಖಾನ್, ಕರಣ್ ಜೋಹರ್ ಅವರಂತಹ ಘಟಾನುಘಟಿಗಳ ಅವಗಣನೆಯಿಂದಲೇ ಸುಶಾಂತ್ ರ ಪ್ರತಿಭಾವಂತ ನಟರು ಮಾನಸಿಕವಾಗಿ ಖಿನ್ನರಾಗಲು ಕಾರಣ ಎಂದು ಸುಶಾಂತ್ ‍ಅಭಿಮಾನಿಗಳು ಟ್ವಿಟರ್ ನಲ್ಲಿ ಕಿಡಿ ಕಾರಿದ್ದರು.

ಇದರ ಬಗ್ಗೆ ಇದೀಗ ಸಲ್ಮಾನ್ ಪ್ರತಿಕ್ರಿಯಿಸಿದ್ದು ತಮ್ಮ ಅಭಿಮಾನಿಗಳಲ್ಲಿ ಸುಶಾಂತ್ ಅಭಿಮಾನಿಗಳ ಮೇಲೆ ಕೆಟ್ಟದಾಗಿ ಕಾಮೆಂಟ್ ಮಾಡದಂತೆ ಮನವಿ ಮಾಡಿದ್ದಾರೆ. ಸುಶಾಂತ್ ಅಭಿಮಾನಿಗಳು ಅವರು ತೀರಿಕೊಂಡ ಬೇಸರದಲ್ಲಿ ಈ ರೀತಿ ಮಾತನಾಡುತ್ತಿದ್ದಾರಷ್ಟೇ. ಅದಕ್ಕೆ ಕೆಟ್ಟದಾಗಿ ಪ್ರತಿಕ್ರಿಯಿಸಿ ಮತ್ತಷ್ಟು ನೋವು ಕೊಡಬೇಡಿ ಎಂದು ಸಲ್ಮಾನ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments