ಆರ್ಯನ್ ಖಾನ್ ಬಂಧಿಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ವರ್ಗಾವಣೆ

Webdunia
ಮಂಗಳವಾರ, 31 ಮೇ 2022 (10:42 IST)
ನವದೆಹಲಿ: ಡ್ರಗ್ಸ್ ಕೇಸ್ ಗೆ ಸಂಬಂಧಪಟ್ಟಂತೆ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರನ್ನು ಬಂಧಿಸಿದ್ದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆಯನ್ನು ತಮಿಳುನಾಡಿಗೆ ವರ್ಗಾಯಿಸಲಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಆರ್ಯನ್ ರನ್ನು ಎನ್ ಸಿಬಿ ಆರೋಪ ಮುಕ್ತಗೊಳಿಸಿತ್ತು. ಈ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಸರಿಯಾಗಿ ನಡೆದುಕೊಂಡಿಲ್ಲ ಎಂಬ ಕಾರಣಕ್ಕೆ ಅವರನ್ನು ವಿಚಾರಣೆಯಿಂದ ಹೊರಗಿಡಲಾಗಿತ್ತು.

ಇದೀಗ ಸಮೀರ್ ವಾಂಖೆಡೆಯನ್ನು ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಡ್ರಗ್ಸ್ ಕೇಸ್ ನಲ್ಲಿ ಅಸಮರ್ಕ ತನಿಖೆ ನಡೆಸಿದ ಕಾರಣಕ್ಕೆ ಅವರ ವಿರುದ್ಧ ತನಿಖೆ ಜಾರಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೈಶಾಕ್ ಆತ್ಮಹತ್ಯೆ ಪ್ರಕರಣ, ಕೃಷಿ ತಾಪಂಡ ಜತೆಗಿನ ಸಂಬಂಧದ ಬಗ್ಗೆ ಪತ್ನಿ ಮೇಘನಾ ಉಲ್ಲೇಖ

Video, ವೈಶಾಕ್ ಅಂತ್ಯಕ್ರಿಯೆ ನೋಡಲು ಬಂದ ಕೃಷಿ ತಾಪಂಡಗೆ ಕುಟುಂಬದವರ ಕ್ಲಾಸ್‌

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಖ್ ಆತ್ಮಹತ್ಯೆ: ಸಂಕಷ್ಟದಲ್ಲಿ ನಟಿ

ಇಂಟ್ರೆಸ್ಟ್ ಇಲ್ಲ ಅಂದ್ರೂ ಹುಡುಗನ ಬೆನ್ನು ಬಿದ್ದು ಸೆಲ್ಫೀ ತೆಗೆಸಿಕೊಂಡ್ರಾ ಶ್ರೀಲೀಲಾ: ವೈರಲ್ ಆಯ್ತು

ರಜನಿಕಾಂತ್ ಬಹುನಿರೀಕ್ಷಿತ 173ನೇ ಸಿನಿಮಾಗೆ ಹೆಸರು ಫಿಕ್ಸ್: ವಿಭಿನ್ನ ಗೆಟಪ್‌ನಲ್ಲಿ ಸೂಪರ್‌ ಸ್ಟಾರ್‌

ಮುಂದಿನ ಸುದ್ದಿ
Show comments