Webdunia - Bharat's app for daily news and videos

Install App

ಆರ್ಯನ್ ಖಾನ್ ಬಂಧಿಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ವರ್ಗಾವಣೆ

Webdunia
ಮಂಗಳವಾರ, 31 ಮೇ 2022 (10:42 IST)
ನವದೆಹಲಿ: ಡ್ರಗ್ಸ್ ಕೇಸ್ ಗೆ ಸಂಬಂಧಪಟ್ಟಂತೆ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರನ್ನು ಬಂಧಿಸಿದ್ದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆಯನ್ನು ತಮಿಳುನಾಡಿಗೆ ವರ್ಗಾಯಿಸಲಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಆರ್ಯನ್ ರನ್ನು ಎನ್ ಸಿಬಿ ಆರೋಪ ಮುಕ್ತಗೊಳಿಸಿತ್ತು. ಈ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಸರಿಯಾಗಿ ನಡೆದುಕೊಂಡಿಲ್ಲ ಎಂಬ ಕಾರಣಕ್ಕೆ ಅವರನ್ನು ವಿಚಾರಣೆಯಿಂದ ಹೊರಗಿಡಲಾಗಿತ್ತು.

ಇದೀಗ ಸಮೀರ್ ವಾಂಖೆಡೆಯನ್ನು ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಡ್ರಗ್ಸ್ ಕೇಸ್ ನಲ್ಲಿ ಅಸಮರ್ಕ ತನಿಖೆ ನಡೆಸಿದ ಕಾರಣಕ್ಕೆ ಅವರ ವಿರುದ್ಧ ತನಿಖೆ ಜಾರಿಯಲ್ಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments