Webdunia - Bharat's app for daily news and videos

Install App

ಆರ್ಯನ್ ಖಾನ್ ಬಂಧಿಸಿದ್ದ ಅಧಿಕಾರಿ ಸಮೀರ್ ವಾಂಖೆಡೆ ವರ್ಗಾವಣೆ

Webdunia
ಮಂಗಳವಾರ, 31 ಮೇ 2022 (10:42 IST)
ನವದೆಹಲಿ: ಡ್ರಗ್ಸ್ ಕೇಸ್ ಗೆ ಸಂಬಂಧಪಟ್ಟಂತೆ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರನ್ನು ಬಂಧಿಸಿದ್ದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆಯನ್ನು ತಮಿಳುನಾಡಿಗೆ ವರ್ಗಾಯಿಸಲಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಆರ್ಯನ್ ರನ್ನು ಎನ್ ಸಿಬಿ ಆರೋಪ ಮುಕ್ತಗೊಳಿಸಿತ್ತು. ಈ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಸರಿಯಾಗಿ ನಡೆದುಕೊಂಡಿಲ್ಲ ಎಂಬ ಕಾರಣಕ್ಕೆ ಅವರನ್ನು ವಿಚಾರಣೆಯಿಂದ ಹೊರಗಿಡಲಾಗಿತ್ತು.

ಇದೀಗ ಸಮೀರ್ ವಾಂಖೆಡೆಯನ್ನು ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಡ್ರಗ್ಸ್ ಕೇಸ್ ನಲ್ಲಿ ಅಸಮರ್ಕ ತನಿಖೆ ನಡೆಸಿದ ಕಾರಣಕ್ಕೆ ಅವರ ವಿರುದ್ಧ ತನಿಖೆ ಜಾರಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಮುಂದಿನ ಸುದ್ದಿ
Show comments