ಗುಟ್ಟಾಗಿ ಹನಿಮೂನ್ ಮಾಡಬೇಕೆಂದಿದ್ದ ದೀಪಿಕಾ-ರಣವೀರ್ ಪ್ಲ್ಯಾನ್ ಹಾಳು ಮಾಡಿದ ಲಂಕಾ ಕ್ರಿಕೆಟಿಗ ಜಯಸೂರ್ಯ!

Webdunia
ಸೋಮವಾರ, 31 ಡಿಸೆಂಬರ್ 2018 (11:27 IST)
ಕೊಲೊಂಬೋ: ಮದುವೆಯಾದ ಬಳಿಕ ತಮ್ಮ ಸಿನಿಮಾ ರಿಲೀಸ್ ನಲ್ಲಿ ಬ್ಯುಸಿಯಾಗಿದ್ದ ರಣವೀರ್ ಸಿಂಗ್ ಪತ್ನಿ ದೀಪಿಕಾ ಪಡುಕೋಣೆ ಜತೆ ಹನಿಮೂನ್ ಗೆ ಹೋಗಲಾಗಿರಲಿಲ್ಲ.


ಆದರೆ ಈಗ ಬಿಡುವು ಮಾಡಿಕೊಂಡು ರಹಸ್ಯ ಸ್ಥಳವೊಂದರಲ್ಲಿ ತಮ್ಮದೇ ಖಾಸಗಿ ಸಮಯ ಕಳೆಯಬೇಕೆಂದಿದ್ದ ಜೋಡಿಯ ಪ್ಲ್ಯಾನ್ ಗೆ ಶ್ರೀಲಂಕಾ ಕ್ರಿಕೆಟಿಗ ಸನತ್ ಜಯಸೂರ್ಯ ಅಡ್ಡಿಯಾಗಿದ್ದಾರೆ!

ಹೇಗೆ ಅಂತೀರಾ? ಮಾಧ್ಯಮಗಳ ಕಣ್ಣಿಗೆ ಬೀಳದಂತೆ ದ್ವೀಪ ರಾಷ್ಟ್ರದಲ್ಲಿ ಹನಿಮೂನ್ ಮಾಡಿಕೊಳ್ಳಬೇಕೆಂದಿದ್ದ ದೀಪಿಕಾ-ರಣವೀರ್ ಜೋಡಿ ಸನತ್ ಜಯಸೂರ್ಯರನ್ನು ಭೇಟಿಯಾಗಿದ್ದರು. ಈ ಹಾಟ್ ಜೋಡಿಯ ಜತೆ ರೆಸ್ಟೋರೆಂಟ್ ಒಂದರಲ್ಲಿ ಕೆಲ ಸಮಯ ಕಳೆದ ಜಯಸೂರ್ಯ ಅಷ್ಟಕ್ಕೇ ಸುಮ್ಮನಾಗದೇ ಆ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಆ ಮೂಲಕ ದೀಪಿಕಾ-ರಣವೀರ್ ಎಲ್ಲಿದ್ದಾರೆಂಬ ಗುಟ್ಟು ರಟ್ಟು ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments